ರಾಜ್ಯ ಸರ್ಕಾರದಿಂದ ಮೀನುಗಾರಿಕೆ ಇಲಾಖೆಯ ಮೂಲಕ ಮೀನು ಕೃಷಿಯನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ಕೃಷಿ ಹೊಂಡವಿರುವ ಕೃಷಿಕರಿಗೆ ಉಚಿತವಾಗಿ ಮೀನು ಮರಿಗಳನ್ನು ವಿತರಣೆ ಮಾಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ಮಡಿಕೇರಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅನುದಾನ ಲಭ್ಯತೆ ಆಧಾರದ ಮೇಲೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅವಕಾಶವಿರುತ್ತದ್ದು, ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಕಛೇರಿಕೆಯನ್ನು ಭೇಟಿ ಮಾಡಬಹುದು. ಅರ್ಜಿದಾರರು ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ತಾಲ್ಲೂಕಿನ ಸಹಾಯಕ ಮೀನುಗಾರಿಕೆ ನಿರ್ದೇಶಕರ ಕಛೇರಿಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಬೇಕಾಗಿರುವ ದಾಖಲೆಗಳು:
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…