ಕರ್ನಾಟಕದ ರೈತರಿಗೆ ದೊಡ್ಡ ನೆರವು – ಬೆಳೆ ಹಾನಿಗೆ ಪರಿಹಾರ ಬಿಡುಗಡೆ

November 15, 2025
11:15 AM

ಅತಿವೃಷ್ಠಿಯಿಂದ ಬೆಳೆ ಕಳೆದುಕೊಂಡವರ ಹಾಗೂ ಮಳೆ ವೈಫಲ್ಯದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆಯಾಗಿದೆ. 31 ಜಿಲ್ಲೆಗಳಲ್ಲಿ ಬೆಳೆ ನಷ್ಟ ಕಂಡುಬಂದ ಹಿನ್ನಲೆಯಲ್ಲಿ, ಸರ್ಕಾರವು ಎಸ್‍ಡಿಆರ್‍ಎಫ್ ಅಡಿಯಲ್ಲಿ ರೂ 324 ಕೋಟಿ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಮೊತ್ತವನ್ನು ನಷ್ಟದ ಗಾತ್ರ ಮತ್ತು ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ಜಿಲ್ಲೆಗಳ ಆಡಳಿತದ ಮೂಲಕ ತಲುಪಿಸಲಾಗುತ್ತದೆ. ಒಟ್ಟಾಗಿ ರಾಜ್ಯದಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರೈತರ ಸಂಕಷ್ಟ ಗಮನಿಸಿದ ಸರ್ಕಾರ ಪರಿಹಾರವನ್ನು ನೀಡಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror