ಕರ್ನಾಟಕದ ರೈತರಿಗೆ ದೊಡ್ಡ ನೆರವು – ಬೆಳೆ ಹಾನಿಗೆ ಪರಿಹಾರ ಬಿಡುಗಡೆ

November 15, 2025
11:15 AM

ಅತಿವೃಷ್ಠಿಯಿಂದ ಬೆಳೆ ಕಳೆದುಕೊಂಡವರ ಹಾಗೂ ಮಳೆ ವೈಫಲ್ಯದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆಯಾಗಿದೆ. 31 ಜಿಲ್ಲೆಗಳಲ್ಲಿ ಬೆಳೆ ನಷ್ಟ ಕಂಡುಬಂದ ಹಿನ್ನಲೆಯಲ್ಲಿ, ಸರ್ಕಾರವು ಎಸ್‍ಡಿಆರ್‍ಎಫ್ ಅಡಿಯಲ್ಲಿ ರೂ 324 ಕೋಟಿ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಮೊತ್ತವನ್ನು ನಷ್ಟದ ಗಾತ್ರ ಮತ್ತು ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ಜಿಲ್ಲೆಗಳ ಆಡಳಿತದ ಮೂಲಕ ತಲುಪಿಸಲಾಗುತ್ತದೆ. ಒಟ್ಟಾಗಿ ರಾಜ್ಯದಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರೈತರ ಸಂಕಷ್ಟ ಗಮನಿಸಿದ ಸರ್ಕಾರ ಪರಿಹಾರವನ್ನು ನೀಡಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ
ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು
August 30, 2026
5:57 AM
by: ದ ರೂರಲ್ ಮಿರರ್.ಕಾಂ
ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!
August 30, 2026
5:41 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌
August 29, 2026
6:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror