ಕರ್ನಾಟಕದ ರೈತರಿಗೆ ದೊಡ್ಡ ನೆರವು – ಬೆಳೆ ಹಾನಿಗೆ ಪರಿಹಾರ ಬಿಡುಗಡೆ

November 15, 2025
11:15 AM

ಅತಿವೃಷ್ಠಿಯಿಂದ ಬೆಳೆ ಕಳೆದುಕೊಂಡವರ ಹಾಗೂ ಮಳೆ ವೈಫಲ್ಯದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆಯಾಗಿದೆ. 31 ಜಿಲ್ಲೆಗಳಲ್ಲಿ ಬೆಳೆ ನಷ್ಟ ಕಂಡುಬಂದ ಹಿನ್ನಲೆಯಲ್ಲಿ, ಸರ್ಕಾರವು ಎಸ್‍ಡಿಆರ್‍ಎಫ್ ಅಡಿಯಲ್ಲಿ ರೂ 324 ಕೋಟಿ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಮೊತ್ತವನ್ನು ನಷ್ಟದ ಗಾತ್ರ ಮತ್ತು ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ಜಿಲ್ಲೆಗಳ ಆಡಳಿತದ ಮೂಲಕ ತಲುಪಿಸಲಾಗುತ್ತದೆ. ಒಟ್ಟಾಗಿ ರಾಜ್ಯದಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರೈತರ ಸಂಕಷ್ಟ ಗಮನಿಸಿದ ಸರ್ಕಾರ ಪರಿಹಾರವನ್ನು ನೀಡಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ
June 23, 2026
7:25 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror