ಕರ್ನಾಟಕದ ರೈತರಿಗೆ ದೊಡ್ಡ ನೆರವು – ಬೆಳೆ ಹಾನಿಗೆ ಪರಿಹಾರ ಬಿಡುಗಡೆ

November 15, 2025
11:15 AM

ಅತಿವೃಷ್ಠಿಯಿಂದ ಬೆಳೆ ಕಳೆದುಕೊಂಡವರ ಹಾಗೂ ಮಳೆ ವೈಫಲ್ಯದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆಯಾಗಿದೆ. 31 ಜಿಲ್ಲೆಗಳಲ್ಲಿ ಬೆಳೆ ನಷ್ಟ ಕಂಡುಬಂದ ಹಿನ್ನಲೆಯಲ್ಲಿ, ಸರ್ಕಾರವು ಎಸ್‍ಡಿಆರ್‍ಎಫ್ ಅಡಿಯಲ್ಲಿ ರೂ 324 ಕೋಟಿ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಮೊತ್ತವನ್ನು ನಷ್ಟದ ಗಾತ್ರ ಮತ್ತು ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ಜಿಲ್ಲೆಗಳ ಆಡಳಿತದ ಮೂಲಕ ತಲುಪಿಸಲಾಗುತ್ತದೆ. ಒಟ್ಟಾಗಿ ರಾಜ್ಯದಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರೈತರ ಸಂಕಷ್ಟ ಗಮನಿಸಿದ ಸರ್ಕಾರ ಪರಿಹಾರವನ್ನು ನೀಡಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror