ಅತಿವೃಷ್ಠಿಯಿಂದ ಬೆಳೆ ಕಳೆದುಕೊಂಡವರ ಹಾಗೂ ಮಳೆ ವೈಫಲ್ಯದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆಯಾಗಿದೆ. 31 ಜಿಲ್ಲೆಗಳಲ್ಲಿ ಬೆಳೆ ನಷ್ಟ ಕಂಡುಬಂದ ಹಿನ್ನಲೆಯಲ್ಲಿ, ಸರ್ಕಾರವು ಎಸ್ಡಿಆರ್ಎಫ್ ಅಡಿಯಲ್ಲಿ ರೂ 324 ಕೋಟಿ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಮೊತ್ತವನ್ನು ನಷ್ಟದ ಗಾತ್ರ ಮತ್ತು ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ಜಿಲ್ಲೆಗಳ ಆಡಳಿತದ ಮೂಲಕ ತಲುಪಿಸಲಾಗುತ್ತದೆ. ಒಟ್ಟಾಗಿ ರಾಜ್ಯದಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರೈತರ ಸಂಕಷ್ಟ ಗಮನಿಸಿದ ಸರ್ಕಾರ ಪರಿಹಾರವನ್ನು ನೀಡಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…