ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ಕಲಾವತಿ ತಿಳಿಸಿದ್ದಾರೆ. ಈ ಕುರಿತು ರೈತರಿಗೆ ಮಾಹಿತಿ ನೀಡಿರುವ ಅವರು, ಬಹುತೇಕ ರೈತರು ಮಾಗಿ ಉಳುಮೆ ಮಾಡುವುದನ್ನು ಮರೆತಿರುವುದರಿಂದ ಅನೇಕ ರೀತಿಯ ಸಸ್ಯರೋಗ, ಕೀಟರೋಗ ಭಾದೆ ಹೆಚ್ಚಾಗಲು ಕಾರಣವಾಗಿದೆ. ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಜನವರಿ ಮತ್ತು ಫೆಬ್ರವರಿ ತಿಂಗಳೊಳಗೆ ರೈತರು ಬೆಳೆದ ಕೃಷಿ ಬೆಳೆಗಳನ್ನು ಕಟಾವು ಮಾಡಲು ಸೂಕ್ತ ಸಮಯವಾಗಿದೆ. ಭೂಮಿಯನ್ನು ಹದವಾಗಿ ಉಳುಮೆ ಮಾಡಬೇಕು. ಅಂದರೆ, ಪೂರ್ಣ ಅವಧಿ ಮುಗಿದ ನಂತರ ಮುಂದಿನ ಹಂಗಾಮಿನಲ್ಲಿ ಬೆಳೆ ಬೆಳೆಯಲು ಭೂಮಿ ಸಿದ್ಧಗೊಳಿಸುವುದಕ್ಕೆ ಮಾಗಿ ಉಳುಮೆ ಎನ್ನುವರು. ಸಾಮಾನ್ಯವಾಗಿ ನೀರಾವರಿ ಸೌಲಭ್ಯವಿದ್ದಲ್ಲಿ ಮಾತ್ರ ರೈತರು ಬೇಸಿಗೆ ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆಯುತ್ತಾರೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…