ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ಕಲಾವತಿ ತಿಳಿಸಿದ್ದಾರೆ. ಈ ಕುರಿತು ರೈತರಿಗೆ ಮಾಹಿತಿ ನೀಡಿರುವ ಅವರು, ಬಹುತೇಕ ರೈತರು ಮಾಗಿ ಉಳುಮೆ ಮಾಡುವುದನ್ನು ಮರೆತಿರುವುದರಿಂದ ಅನೇಕ ರೀತಿಯ ಸಸ್ಯರೋಗ, ಕೀಟರೋಗ ಭಾದೆ ಹೆಚ್ಚಾಗಲು ಕಾರಣವಾಗಿದೆ. ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಜನವರಿ ಮತ್ತು ಫೆಬ್ರವರಿ ತಿಂಗಳೊಳಗೆ ರೈತರು ಬೆಳೆದ ಕೃಷಿ ಬೆಳೆಗಳನ್ನು ಕಟಾವು ಮಾಡಲು ಸೂಕ್ತ ಸಮಯವಾಗಿದೆ. ಭೂಮಿಯನ್ನು ಹದವಾಗಿ ಉಳುಮೆ ಮಾಡಬೇಕು. ಅಂದರೆ, ಪೂರ್ಣ ಅವಧಿ ಮುಗಿದ ನಂತರ ಮುಂದಿನ ಹಂಗಾಮಿನಲ್ಲಿ ಬೆಳೆ ಬೆಳೆಯಲು ಭೂಮಿ ಸಿದ್ಧಗೊಳಿಸುವುದಕ್ಕೆ ಮಾಗಿ ಉಳುಮೆ ಎನ್ನುವರು. ಸಾಮಾನ್ಯವಾಗಿ ನೀರಾವರಿ ಸೌಲಭ್ಯವಿದ್ದಲ್ಲಿ ಮಾತ್ರ ರೈತರು ಬೇಸಿಗೆ ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆಯುತ್ತಾರೆ.
ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್ಗಳನ್ನು ಮಹಾರಾಷ್ಟ್ರದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…
ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ…
ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…