ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ಕಲಾವತಿ ತಿಳಿಸಿದ್ದಾರೆ. ಈ ಕುರಿತು ರೈತರಿಗೆ ಮಾಹಿತಿ ನೀಡಿರುವ ಅವರು, ಬಹುತೇಕ ರೈತರು ಮಾಗಿ ಉಳುಮೆ ಮಾಡುವುದನ್ನು ಮರೆತಿರುವುದರಿಂದ ಅನೇಕ ರೀತಿಯ ಸಸ್ಯರೋಗ, ಕೀಟರೋಗ ಭಾದೆ ಹೆಚ್ಚಾಗಲು ಕಾರಣವಾಗಿದೆ. ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಜನವರಿ ಮತ್ತು ಫೆಬ್ರವರಿ ತಿಂಗಳೊಳಗೆ ರೈತರು ಬೆಳೆದ ಕೃಷಿ ಬೆಳೆಗಳನ್ನು ಕಟಾವು ಮಾಡಲು ಸೂಕ್ತ ಸಮಯವಾಗಿದೆ. ಭೂಮಿಯನ್ನು ಹದವಾಗಿ ಉಳುಮೆ ಮಾಡಬೇಕು. ಅಂದರೆ, ಪೂರ್ಣ ಅವಧಿ ಮುಗಿದ ನಂತರ ಮುಂದಿನ ಹಂಗಾಮಿನಲ್ಲಿ ಬೆಳೆ ಬೆಳೆಯಲು ಭೂಮಿ ಸಿದ್ಧಗೊಳಿಸುವುದಕ್ಕೆ ಮಾಗಿ ಉಳುಮೆ ಎನ್ನುವರು. ಸಾಮಾನ್ಯವಾಗಿ ನೀರಾವರಿ ಸೌಲಭ್ಯವಿದ್ದಲ್ಲಿ ಮಾತ್ರ ರೈತರು ಬೇಸಿಗೆ ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆಯುತ್ತಾರೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…