Advertisement
ಸುದ್ದಿಗಳು

ಎರಡು ಎಕ್ರೆಯಲ್ಲಿ ಸಮಗ್ರ ಕೃಷಿ – ಕೃಷಿಯಲ್ಲಿ ಯಶಸ್ಸು ಕಂಡ ರೈತ

Share

ಕೃಷಿ ಈ ದೇಶದ ಅನ್ನ. ಡಿಗ್ರಿ ಎನ್ನುವುದು ಓದಿನ ಪದವಿ. ಹೀಗಾಗಿ ಪದವಿಯು ಕೃಷಿಯಲ್ಲಿ ಆಧುನಿಕತೆಯನ್ನು, ತಂತ್ರಜ್ಞಾನವನ್ನು ಹೆಚ್ಚಿಸುವ , ಕೃಷಿಯಲ್ಲೂ ಯಶಸ್ಸು ಕಾಣುವ ದಾರಿಗಳಾಗಬೇಕು, ಸ್ವಾವಲಂಬನೆಯ ಮಾರ್ಗಗಳಾಗಬೇಕು. ಇದಕ್ಕೆ ಪೂರಕವಾಗಿ ಇಲ್ಲೊಬ್ಬ ರೈತ ಪಿಎಚ್.ಡಿ ಪದವಿ ಮುಗಿಸಿದರೂ ಬೇರೆ ಕೆಲಸಕ್ಕೆ ಹೋಗದೆ ತನ್ನದೆ 2 ಎಕರೆ ಜಮೀನಿನಲ್ಲಿ ಫಲತ್ತಾದ ಕೃಷಿಯನ್ನು ಮಾಡಿ 2022-23ರಲ್ಲಿ ಜಿಲ್ಲಾ ಶ್ರೇಷ್ಠ ಕೃಷಿಕ ಪ್ರಶಸ್ತಿ,  2025ನೇ ಸಾಲಿನಲ್ಲಿ ಧಾರವಾಡ ಶ್ರೇಷ್ಠ ಕೃಷಿಕ ಎನ್ನುವ ಪಟ್ಟವನ್ನು ಪಡೆದುಕೊಂಡಿದ್ದಾರೆ.

ಹುಬ್ಬಳ್ಳಿ ನವಲಗುಂದ ತಾಲೂಕಿನ ನಾಗನೂರ ಗ್ರಾಮದ ಪ್ರಗತಿಪರ ರೈತ ಶೌಕತ್ ಅಲಿ ಲಂಬೂನವರು ತಮ್ಮ 2 ಎಕರೆ ಜಮೀನಿನಲ್ಲಿ ಎರಡು ಮೊಳ ಉದ್ದದ ನುಗ್ಗೆಕಾಯಿ, ಪಪ್ಪಾಯಿ, ಪೇರಳೆ ಹಣ್ಣು, ಚಿಕ್ಕು, ಬದನೆಕಾಯಿ, ಮಾವಿನ ಹಣ್ಣು, ಸೇಬು, ಕಲ್ಲಂಗಡಿ, ಬಾಳೆ, ಕರಿಬೇವು, ಜಂಬೂ ನೇರಳೆ, ಲಿಂಬೆ, ಹಿರೇಕಾಯಿ, ಟೊಮೆಟೊ, ಬೆಂಡಿಕಾಯಿ, ಚವಳಿಕಾಯಿ, ಸೇರಿದಂತೆ ಹಲವಾರು ತರಕಾರಿಗಳನ್ನು ಬೆಳೆಸುವುದರ ಮೂಲಕ ಸಮಗ್ರ ಕೃಷಿ ಮಾಡಿದ್ದಾರೆ. ಕೃಷಿಯಲ್ಲಿ ಲಾಭವನ್ನೂ, ನೆಮ್ಮದಿಯನ್ನೂ ಕಂಡುಕೊಂಡಿದ್ದಾರೆ. ಈಗ ವರ್ಷಕ್ಕೆ 4 ರಿಂದ 5ಲಕ್ಷ ಆದಾಯವನ್ನು ಕೂಡಾ ಗಳಿಸುತ್ತಾರೆ.

ಇಷ್ಟೇ ಅಲ್ಲದೆ, ಇವರು ಬೆಳೆದ ಬೆಳೆ ದೇಶ ವಿದೇಶಕ್ಕೂ ಹೋಗುತ್ತದೆ. ಒಂದು ಕಡೆ ತರಕಾರಿ ಬೆಳೆದರೆ. ಇನ್ನೊಂದು ಕಡೆ ಸೇಬು, ತೆಂಗು, ರೂಜ್ ವೂಡ್, ಅಡಿಕೆ, ಡ್ರಾಗ್ಯನ್, ದಾಳಿಂಬೆ, ಗೋಡಂಬಿ, ಬೆಟ್ಟದ ನೆಲ್ಲಿಕಾಯಿ ಬೆಳೆಸಿದರೆ. ಜೊತೆಗೆ ಕೋಳಿ ಸಾಕಾಣಿಗೆ, ಮೀನು ಸಾಕಾಣಿಕೆ ಕೂಡಾ ಮಾಡಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

9 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

9 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

9 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

9 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

9 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ವರದಿ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

9 hours ago