MIRROR FOCUS

ರಾಜ್ಯಾದ್ಯಂತ ಭೀಕರ ಬರಕ್ಕೆ ರೈತರು ಕಂಗಾಲು | ಮಳೆಗಾಗಿ ಕತ್ತೆಗಳ‌ ಅದ್ಧೂರಿ ಮದುವೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಊರೆಲ್ಲಾ ದಸರಾ(dasara)ಹಬ್ಬದ ಸಂಭ್ರಮ. ಅದರ ಜೊತೆಗೆ ಮದುವೆ(Marriage) ಮೆರವಣಿಗೆ ಜೋರಾಗಿತ್ತು. ಊರ ಮಂದಿಯೆಲ್ಲಾ  ಮದುವೆಗೆ ಆಗಮಿಸಿ ಜೋಡಿಗಳನ್ನು ಹರಸಿದ್ರು. ಸಾಂಪ್ರದಾಯಿಕವಾಗಿ ನಡೆದ ಅದ್ಧೂರಿ‌ ಮದುವೆಯಲ್ಲಿ, ಇಡೀ ಗ್ರಾಮಸ್ಥರೇ ಸೇರಿದ್ದರು. ಆದರೆ ಈ ಅದ್ಧೂರಿ ಮದುವೆಯಲ್ಲಿ ಇದ್ದ  ಈ ಜೋಡಿಗಳು ಮಾತ್ರ ವಿಶೇಷ. ಈ ಜೋಡಿಗಳ ಮದುವೆ ಮಾಡಿ ಅನ್ನದಾತರು‌ ಮಳೆ(rain)ಗಾಗಿ ಪ್ರಾರ್ಥನೆ‌ ಮಾಡಿದರು.

Advertisement

ಮಳೆ ಇಲ್ಲದೇ ರಾಜ್ಯದಲ್ಲಿ ಭೀಕರ ಬರ(drought) ಆವರಿಸಿದೆ. ಗದಗ(Gadag) ತಾಲೂಕಿನ ತಿಮ್ಮಾಪೂರ ಗ್ರಾಮದ ಪರಿಸ್ಥಿತಿಯೂ ಭಿನ್ನವಾಗಿಲ್ಲ. ಬಿತ್ತನೆ‌ ಮಾಡಿದ ಎಲ್ಲ ಬೆಳೆಗಳು ಮಳೆ ಇಲ್ಲದೆ ಒಣಗಿ ಹೋಗಿವೆ. ಕಷ್ಟಪಟ್ಟು ಸಾಲಸೋಲ ಮಾಡಿ ಬಿತ್ತನೆ ಮಾಡಿದ ಬೆಳೆ ನಾಶವಾಗಿದೆ. ಹೀಗಾಗಿ ಅನ್ನದಾತರು ಅಕ್ಷರಶಃ ಕಂಗಾಲಾಗಿದ್ದಾರೆ. ಈಗಲಾದ್ರೂ ಮಳೆರಾಯನ ಕೃಪೆಗಾಗಿ ಕಾಯುತ್ತಿದ್ದಾರೆ. ಮಳೆಯಾದ್ರು ಹಿಂಗಾರು ಬೆಳೆಯಾದ್ರೂ ಬರುತ್ತೆ. ಬದುಕಿನ ಬಂಡಿ ಸಾಗುತ್ತೆ ಅಂತ ಪರಿತಪಿಸುತ್ತಿದ್ದಾರೆ.

ಕತ್ತೆಗಳ‌ ಅದ್ಧೂರಿ ಮದುವೆ, ಮಳೆಗಾಗಿ ರೈತರ ಪ್ರಾರ್ಥನೆ ದಸರಾ ಹಬ್ಬದ ಪ್ರಯುಕ್ತ ತಿಮ್ಮಾಪೂರ ಗ್ರಾಮದ ಹುಡೇದ ಲಕ್ಷ್ಮಿ ದೇವಸ್ಥಾನದಲ್ಲಿ ಇಂದು ಕತ್ತೆಗಳ ಮದುವೆ ಇಡೀ ರೈತ ಸಮೂಹದ ಕುಟುಂಬಸ್ಥರು ಸೇರಿ ಅದ್ದೂರಿಯಾಗಿ ಮದುವೆ ಮಾಡಿದರು. ಕತ್ತೆಗಳ ಮದುವೆ ಕಾಟಾಚಾರಕ್ಕೆ ಮಾಡಿಲ್ಲ. ಎಲ್ಲ ಮದುವೆಗಳಂತೆ ಶಿಸ್ತು, ಬದ್ಧ, ಸಾಂಪ್ರದಾಯಿಕವಾಗಿ ಮಾಡಲಾಯಿತು. ಮದುವೆಯ ಹಿನ್ನೆಲೆಯಲ್ಲಿ ಸಂಪ್ರದಾಯದ ಪ್ರಕಾರ ಮಹಿಳೆಯರು ಹೂಗಾರರ ಮನೆಯಿಂದ ಭಾಸಿಂಗ್ ತರಲಾಯಿತು.

ಕತ್ತೆಗಳಿಗೆ ಮೊದ್ಲು ಅರಿಶಿಣ ಶಾಸ್ತ್ರವನ್ನು ಮಾಡಿ ಸುರುಗಿ ನೀರನ್ನು ಹಾಕಲಾಯಿತು. ಬಳಿಕ ಎರಡು ಕತ್ತೆಗಳಿಗೆ ಶಂಗಾರ ಮಾಡಲಾಯಿತು. ಗಂಟಿಗೆ ಭಾಸಿಂಗ್ ಶಂಗಾರ ಮಾಡಿದ್ರೆ. ಹೆಣ್ಣು ಕತ್ತೆ ಹೂವಿನ ದಂಡಿ ಕಟ್ಟಿ ಶೃಂಗಾರ‌ ಮಾಡಿದ್ರು. ಬಳಿದ ದೇವಸ್ಥಾನದ ಆವರಣದಲ್ಲಿ ಜಮಾಯಿಸಿದ ನೂರಾರು ಜನ್ರ ಸಮ್ಮುಖದಲ್ಲಿ ಮಾಂಗಲ್ಯ ಧಾರಣೆ ಮಾಡಿ ಅಕ್ಷತೆಯನ್ನು ಹಾಕುವುದರ ಮೂಲಕ ಕತ್ತೆಗಳಿಗೆ ಸಾಂಪ್ರದಾಯಕವಾಗಿ ಮದುವೆ ಮಾಡಲಾಯಿತು.

There is severe drought in the Karnataka state without rain. The situation in Thimmapura village of Gadag taluk is no different. All the crops sown have dried up without rain. The crop that was sown with hard debt has been destroyed. Thus the breadwinners are literally devastated. Even now they are waiting for the grace of Rainrayan. Even if it rains, it will grow. They are hoping that the cart of life will move on.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

8 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

8 hours ago

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

18 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

20 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

20 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago