MIRROR FOCUS

ಬೆಳೆ ನಷ್ಟದಿಂದ ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬರ, ಅತಿವೃಷ್ಟಿ ಬೆಳೆ ನಷ್ಟದಿಂದ ಕಳೆದ 10 ತಿಂಗಳಲ್ಲಿ  ಹಾವೇರಿ ಜಿಲ್ಲೆಯಲ್ಲಿ 100 ಕ್ಕೂ ಅಧಿಕ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿ ಬೆಳಕಿಗೆ ಬಂದಿದೆ.

Advertisement

ಹಾವೇರಿ ಜಿಲ್ಲೆಯ ರೈತರು ಅತಿವೃಷ್ಟಿ, ಪ್ರವಾಹ, ಬೆಳೆಹಾನಿಯಿಂದ ನಲುಗಿ ಹೋಗಿದ್ದು, ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 70 ಸಾವಿರ ಹೆಕ್ಟೇರ್ ಗೂ ಅಧಿಕ ಬೆಳೆಹಾನಿಯಾಗಿದೆ. ನೆರೆ, ಅತಿವೃಷ್ಟಿಯಿಂದ ಮುಂಗಾರು ಬೆಳೆಗಳು ಹಾನಿಯಾಗಿದ್ದು, ಕೃಷಿ, ತೋಟಗಾರಿಕೆ, ತರಕಾರಿ ಬೆಳೆಗಳೂ ಹಾನಿಯಾಗಿವೆ‌. ಜಿಲ್ಲೆಯ ಬಹುತೇಕ ರೈತರು ಬೆಳೆಹಾನಿ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ 2022 ರ ಜನವರಿಯಲ್ಲಿ 13 ರೈತರು ಆತ್ಮಹತ್ಯೆ ಮಾಡಿಕೊಂಡರೆ, ಫೆಬ್ರವರಿಯಲ್ಲಿ 10, ಮಾರ್ಚ್ 13, ಏಪ್ರಿಲ್ 10, ಮೇ 10, ಜೂನ್ 9, ಜುಲೈ 8, ಆಗಸ್ಟ್ 12, ಸೆಪ್ಟೆಂಬರ್ 20, ಅಕ್ಟೋಬರ್ 7 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisement

ಸರ್ಕಾರವು ಬೆಳೆ ವಿಮೆಯಂತಹ ಯೋಜನೆ ಮಾಡಿದ್ದರೂ ಕೆಲವು ಜಿಲ್ಲೆಗಳಲ್ಲಿ ಈ ಯೋಜನೆಯ ಮೂಲಕವೂ ರೈತರಿಗೆ ಹಣ ಬಿಡುಗಡೆಯಾಗಿಲ್ಲ ಎಂದು ಕೆಲವು ರೈತರು ಹೇಳಿದ್ದರು. ಹೀಗಾಗಿ ಆರ್ಥಿಕ ಸಂಕಷ್ಟವು ರೈತರನ್ನು ಕಾಡುತ್ತಿರುವುದು  ಈ ಸಮಸ್ಯೆಗಳಿಗೆ ಕಾರಣವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…

6 hours ago

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

10 hours ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

10 hours ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

10 hours ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

1 day ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

2 days ago