Advertisement
MIRROR FOCUS

ಬೆಳೆ ನಷ್ಟದಿಂದ ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ….!

Share

ಬರ, ಅತಿವೃಷ್ಟಿ ಬೆಳೆ ನಷ್ಟದಿಂದ ಕಳೆದ 10 ತಿಂಗಳಲ್ಲಿ  ಹಾವೇರಿ ಜಿಲ್ಲೆಯಲ್ಲಿ 100 ಕ್ಕೂ ಅಧಿಕ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿ ಬೆಳಕಿಗೆ ಬಂದಿದೆ.

ಹಾವೇರಿ ಜಿಲ್ಲೆಯ ರೈತರು ಅತಿವೃಷ್ಟಿ, ಪ್ರವಾಹ, ಬೆಳೆಹಾನಿಯಿಂದ ನಲುಗಿ ಹೋಗಿದ್ದು, ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 70 ಸಾವಿರ ಹೆಕ್ಟೇರ್ ಗೂ ಅಧಿಕ ಬೆಳೆಹಾನಿಯಾಗಿದೆ. ನೆರೆ, ಅತಿವೃಷ್ಟಿಯಿಂದ ಮುಂಗಾರು ಬೆಳೆಗಳು ಹಾನಿಯಾಗಿದ್ದು, ಕೃಷಿ, ತೋಟಗಾರಿಕೆ, ತರಕಾರಿ ಬೆಳೆಗಳೂ ಹಾನಿಯಾಗಿವೆ‌. ಜಿಲ್ಲೆಯ ಬಹುತೇಕ ರೈತರು ಬೆಳೆಹಾನಿ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ 2022 ರ ಜನವರಿಯಲ್ಲಿ 13 ರೈತರು ಆತ್ಮಹತ್ಯೆ ಮಾಡಿಕೊಂಡರೆ, ಫೆಬ್ರವರಿಯಲ್ಲಿ 10, ಮಾರ್ಚ್ 13, ಏಪ್ರಿಲ್ 10, ಮೇ 10, ಜೂನ್ 9, ಜುಲೈ 8, ಆಗಸ್ಟ್ 12, ಸೆಪ್ಟೆಂಬರ್ 20, ಅಕ್ಟೋಬರ್ 7 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸರ್ಕಾರವು ಬೆಳೆ ವಿಮೆಯಂತಹ ಯೋಜನೆ ಮಾಡಿದ್ದರೂ ಕೆಲವು ಜಿಲ್ಲೆಗಳಲ್ಲಿ ಈ ಯೋಜನೆಯ ಮೂಲಕವೂ ರೈತರಿಗೆ ಹಣ ಬಿಡುಗಡೆಯಾಗಿಲ್ಲ ಎಂದು ಕೆಲವು ರೈತರು ಹೇಳಿದ್ದರು. ಹೀಗಾಗಿ ಆರ್ಥಿಕ ಸಂಕಷ್ಟವು ರೈತರನ್ನು ಕಾಡುತ್ತಿರುವುದು  ಈ ಸಮಸ್ಯೆಗಳಿಗೆ ಕಾರಣವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago