Advertisement
MIRROR FOCUS

ಕೃಷಿ ವಲಯದಲ್ಲಿ ರೈತ ಕಲ್ಯಾಣಕ್ಕೆ ಒತ್ತು | ರಾಷ್ಟ್ರ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ

Share

ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ ತಂತ್ರಜ್ಞಾನಗಳು ಮತ್ತು ಸಾಧನಗಳ ಮೂಲಕ ಪತ್ತೆ ಹಚ್ಚಲು ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ದೆಹಲಿಯಲ್ಲಿ  ಭಾರತೀಯ ಕೃಷಿ ಸಂಶೋಧನಾ ಮಂಡಳಿ-ICARನ 96ನೇ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದೀಗ ನಾವಿನ್ಯತೆ, ಸುಸ್ಥಿರ ಅಭಿವೃದ್ಧಿ ಮತ್ತು ಕೃಷಿ ವಲಯದಲ್ಲಿ ರೈತ ಕಲ್ಯಾಣಕ್ಕೆ ಒತ್ತು ನೀಡಲಾಗಿದೆ. ರಾಷ್ಟ್ರ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ. ಇದೀಗ ಸಂಶೋಧನೆಗಳು ಕೇವಲ ಪ್ರಯೋಗಾಲಯದಲ್ಲಿ ನಡೆಯುತ್ತಿಲ್ಲ, ರೈತರ ಹೊಲಗಳಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು. ಭಾರತ,  ವಿಶ್ವದ ಅತಿದೊಡ್ಡ ಆಹಾರ ಉತ್ಪಾದನಾ ರಾಷ್ಟ್ರವಾಗುತ್ತಿರುವುದನ್ನು ಯಾರೊಬ್ಬರೂ ತಡೆಯಲು ಸಾಧ್ಯವಿಲ್ಲ. ಶ್ರಮ ವಹಿಸಿ ದುಡಿಯುವ ರೈತರು ಮತ್ತು ಫಲವತ್ತಾದ ಭೂಮಿಯಿಂದಾಗಿ, ದೇಶದಲ್ಲಿ ಆಹಾರ ಉತ್ಪಾದನೆ ಗಣನೀಯವಾಗಿ ಹೆಚ್ಚಾಗುತ್ತಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

10 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

19 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago