ರಾಯಚೂರಿನಲ್ಲಿ ಶೇಕಡಾ 27 ರಷ್ಟು ಅಧಿಕ ಮಳೆ | ಬೆಳೆ ಹಾನಿ ನಷ್ಟ ಪರಿಹಾರಕ್ಕೆ ರೈತರ ಒತ್ತಾಯ |

September 11, 2024
10:50 PM

ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾದ ಪರಿಣಾಮ ತೋಟಗಾರಿಕಾ ಬೆಳೆಗಳು ಸೇರಿದಂತೆ ತರಕಾರಿ ಫಸಲು ಹಾನಿಗೊಳಗಾಗಿದೆ.ಕೂಡಲೇ ಬೆಳೆ ಹಾನಿ ನಷ್ಟ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂಬುದು ರೈತರು ಒತ್ತಾಯಿಸಿದ್ದಾರೆ.

Advertisement

ಆರಂಭದಲ್ಲಿ ಮುಂಗಾರು ಉತ್ತಮವಾಗಿದ್ದ ಕಾರಣ ಹತ್ತಿ, ತೊಗರಿ, ಸಜ್ಜೆ ಸೇರಿ ತೋಟಗಾರಿಕೆ ಬೆಳೆಯನ್ನು ಬೆಳೆದಿದ್ದೆವು, ಉತ್ತಮ ಫಸಲು ಸಹ ಬಂದಿತ್ತು ಆದರೆ ಅತೀ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ ಕೂಡಲೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು  ರೈತ ಲಕ್ಷ್ಮಣಗೌಡ ಹೇಳಿದ್ದಾರೆ.

ಈ ಬಾರಿ  ವಾಡಿಕೆಗಿಂತ ಶೇಕಡಾ 27 ರಷ್ಟು ಜಿಲ್ಲೆಯಲ್ಲಿ ಮಳೆಯಾಗಿದೆ. ಉತ್ತಮ ಫಸಲು ನೀರಿನಲ್ಲಿ ನಷ್ಟವಾಗಿದೆ. ಸಮೀಕ್ಷೆ ಆರಂಭಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಜಯಪ್ರಕಾಶ ಹೇಳಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು
April 10, 2025
9:58 AM
by: The Rural Mirror ಸುದ್ದಿಜಾಲ
ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |
April 10, 2025
8:13 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ
April 10, 2025
7:46 AM
by: ದ ರೂರಲ್ ಮಿರರ್.ಕಾಂ
ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ
April 10, 2025
7:35 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group