ರಾಯಚೂರಿನಲ್ಲಿ ಶೇಕಡಾ 27 ರಷ್ಟು ಅಧಿಕ ಮಳೆ | ಬೆಳೆ ಹಾನಿ ನಷ್ಟ ಪರಿಹಾರಕ್ಕೆ ರೈತರ ಒತ್ತಾಯ |

September 11, 2024
10:50 PM

ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾದ ಪರಿಣಾಮ ತೋಟಗಾರಿಕಾ ಬೆಳೆಗಳು ಸೇರಿದಂತೆ ತರಕಾರಿ ಫಸಲು ಹಾನಿಗೊಳಗಾಗಿದೆ.ಕೂಡಲೇ ಬೆಳೆ ಹಾನಿ ನಷ್ಟ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂಬುದು ರೈತರು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement

ಆರಂಭದಲ್ಲಿ ಮುಂಗಾರು ಉತ್ತಮವಾಗಿದ್ದ ಕಾರಣ ಹತ್ತಿ, ತೊಗರಿ, ಸಜ್ಜೆ ಸೇರಿ ತೋಟಗಾರಿಕೆ ಬೆಳೆಯನ್ನು ಬೆಳೆದಿದ್ದೆವು, ಉತ್ತಮ ಫಸಲು ಸಹ ಬಂದಿತ್ತು ಆದರೆ ಅತೀ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ ಕೂಡಲೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು  ರೈತ ಲಕ್ಷ್ಮಣಗೌಡ ಹೇಳಿದ್ದಾರೆ.

Advertisement

ಈ ಬಾರಿ  ವಾಡಿಕೆಗಿಂತ ಶೇಕಡಾ 27 ರಷ್ಟು ಜಿಲ್ಲೆಯಲ್ಲಿ ಮಳೆಯಾಗಿದೆ. ಉತ್ತಮ ಫಸಲು ನೀರಿನಲ್ಲಿ ನಷ್ಟವಾಗಿದೆ. ಸಮೀಕ್ಷೆ ಆರಂಭಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಜಯಪ್ರಕಾಶ ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror