ರಾಯಚೂರಿನಲ್ಲಿ ಶೇಕಡಾ 27 ರಷ್ಟು ಅಧಿಕ ಮಳೆ | ಬೆಳೆ ಹಾನಿ ನಷ್ಟ ಪರಿಹಾರಕ್ಕೆ ರೈತರ ಒತ್ತಾಯ |

September 11, 2024
10:50 PM

ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾದ ಪರಿಣಾಮ ತೋಟಗಾರಿಕಾ ಬೆಳೆಗಳು ಸೇರಿದಂತೆ ತರಕಾರಿ ಫಸಲು ಹಾನಿಗೊಳಗಾಗಿದೆ.ಕೂಡಲೇ ಬೆಳೆ ಹಾನಿ ನಷ್ಟ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂಬುದು ರೈತರು ಒತ್ತಾಯಿಸಿದ್ದಾರೆ.

Advertisement

ಆರಂಭದಲ್ಲಿ ಮುಂಗಾರು ಉತ್ತಮವಾಗಿದ್ದ ಕಾರಣ ಹತ್ತಿ, ತೊಗರಿ, ಸಜ್ಜೆ ಸೇರಿ ತೋಟಗಾರಿಕೆ ಬೆಳೆಯನ್ನು ಬೆಳೆದಿದ್ದೆವು, ಉತ್ತಮ ಫಸಲು ಸಹ ಬಂದಿತ್ತು ಆದರೆ ಅತೀ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ ಕೂಡಲೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು  ರೈತ ಲಕ್ಷ್ಮಣಗೌಡ ಹೇಳಿದ್ದಾರೆ.

ಈ ಬಾರಿ  ವಾಡಿಕೆಗಿಂತ ಶೇಕಡಾ 27 ರಷ್ಟು ಜಿಲ್ಲೆಯಲ್ಲಿ ಮಳೆಯಾಗಿದೆ. ಉತ್ತಮ ಫಸಲು ನೀರಿನಲ್ಲಿ ನಷ್ಟವಾಗಿದೆ. ಸಮೀಕ್ಷೆ ಆರಂಭಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಜಯಪ್ರಕಾಶ ಹೇಳಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ
April 17, 2025
6:41 PM
by: The Rural Mirror ಸುದ್ದಿಜಾಲ
ಮಳೆಗಾಲ ಸಿದ್ಧತೆ | ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ
April 17, 2025
6:35 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 17-04-2025 | ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ
April 17, 2025
4:50 PM
by: ಸಾಯಿಶೇಖರ್ ಕರಿಕಳ
ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”
April 17, 2025
10:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror