ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾದ ಪರಿಣಾಮ ತೋಟಗಾರಿಕಾ ಬೆಳೆಗಳು ಸೇರಿದಂತೆ ತರಕಾರಿ ಫಸಲು ಹಾನಿಗೊಳಗಾಗಿದೆ.ಕೂಡಲೇ ಬೆಳೆ ಹಾನಿ ನಷ್ಟ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂಬುದು ರೈತರು ಒತ್ತಾಯಿಸಿದ್ದಾರೆ.
ಆರಂಭದಲ್ಲಿ ಮುಂಗಾರು ಉತ್ತಮವಾಗಿದ್ದ ಕಾರಣ ಹತ್ತಿ, ತೊಗರಿ, ಸಜ್ಜೆ ಸೇರಿ ತೋಟಗಾರಿಕೆ ಬೆಳೆಯನ್ನು ಬೆಳೆದಿದ್ದೆವು, ಉತ್ತಮ ಫಸಲು ಸಹ ಬಂದಿತ್ತು ಆದರೆ ಅತೀ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ ಕೂಡಲೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು ರೈತ ಲಕ್ಷ್ಮಣಗೌಡ ಹೇಳಿದ್ದಾರೆ.
ಈ ಬಾರಿ ವಾಡಿಕೆಗಿಂತ ಶೇಕಡಾ 27 ರಷ್ಟು ಜಿಲ್ಲೆಯಲ್ಲಿ ಮಳೆಯಾಗಿದೆ. ಉತ್ತಮ ಫಸಲು ನೀರಿನಲ್ಲಿ ನಷ್ಟವಾಗಿದೆ. ಸಮೀಕ್ಷೆ ಆರಂಭಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಜಯಪ್ರಕಾಶ ಹೇಳಿದ್ದಾರೆ.
20.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಭೂತಾನ್ನಿಂದ 17,000 ಟನ್ಗಳಷ್ಟು ಹಸಿ ಅಡಿಕೆಯನ್ನು ವಾರ್ಷಿಕವಾಗಿ ಆಮದು ಮಾಡಿಕೊಳ್ಳಲು ಸರ್ಕಾರವು 2022…
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…
ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…
ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ ಕಲಬುರಗಿಯಲ್ಲಿ …
ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ ಧನ ಸಹಾಯ ನೀಡುವುದು ಮತ್ತು ರೈತರ…