ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾದ ಪರಿಣಾಮ ತೋಟಗಾರಿಕಾ ಬೆಳೆಗಳು ಸೇರಿದಂತೆ ತರಕಾರಿ ಫಸಲು ಹಾನಿಗೊಳಗಾಗಿದೆ.ಕೂಡಲೇ ಬೆಳೆ ಹಾನಿ ನಷ್ಟ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂಬುದು ರೈತರು ಒತ್ತಾಯಿಸಿದ್ದಾರೆ.
ಆರಂಭದಲ್ಲಿ ಮುಂಗಾರು ಉತ್ತಮವಾಗಿದ್ದ ಕಾರಣ ಹತ್ತಿ, ತೊಗರಿ, ಸಜ್ಜೆ ಸೇರಿ ತೋಟಗಾರಿಕೆ ಬೆಳೆಯನ್ನು ಬೆಳೆದಿದ್ದೆವು, ಉತ್ತಮ ಫಸಲು ಸಹ ಬಂದಿತ್ತು ಆದರೆ ಅತೀ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ ಕೂಡಲೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು ರೈತ ಲಕ್ಷ್ಮಣಗೌಡ ಹೇಳಿದ್ದಾರೆ.
ಈ ಬಾರಿ ವಾಡಿಕೆಗಿಂತ ಶೇಕಡಾ 27 ರಷ್ಟು ಜಿಲ್ಲೆಯಲ್ಲಿ ಮಳೆಯಾಗಿದೆ. ಉತ್ತಮ ಫಸಲು ನೀರಿನಲ್ಲಿ ನಷ್ಟವಾಗಿದೆ. ಸಮೀಕ್ಷೆ ಆರಂಭಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಜಯಪ್ರಕಾಶ ಹೇಳಿದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…