ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾದ ಪರಿಣಾಮ ತೋಟಗಾರಿಕಾ ಬೆಳೆಗಳು ಸೇರಿದಂತೆ ತರಕಾರಿ ಫಸಲು ಹಾನಿಗೊಳಗಾಗಿದೆ.ಕೂಡಲೇ ಬೆಳೆ ಹಾನಿ ನಷ್ಟ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂಬುದು ರೈತರು ಒತ್ತಾಯಿಸಿದ್ದಾರೆ.
ಆರಂಭದಲ್ಲಿ ಮುಂಗಾರು ಉತ್ತಮವಾಗಿದ್ದ ಕಾರಣ ಹತ್ತಿ, ತೊಗರಿ, ಸಜ್ಜೆ ಸೇರಿ ತೋಟಗಾರಿಕೆ ಬೆಳೆಯನ್ನು ಬೆಳೆದಿದ್ದೆವು, ಉತ್ತಮ ಫಸಲು ಸಹ ಬಂದಿತ್ತು ಆದರೆ ಅತೀ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ ಕೂಡಲೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು ರೈತ ಲಕ್ಷ್ಮಣಗೌಡ ಹೇಳಿದ್ದಾರೆ.
ಈ ಬಾರಿ ವಾಡಿಕೆಗಿಂತ ಶೇಕಡಾ 27 ರಷ್ಟು ಜಿಲ್ಲೆಯಲ್ಲಿ ಮಳೆಯಾಗಿದೆ. ಉತ್ತಮ ಫಸಲು ನೀರಿನಲ್ಲಿ ನಷ್ಟವಾಗಿದೆ. ಸಮೀಕ್ಷೆ ಆರಂಭಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಜಯಪ್ರಕಾಶ ಹೇಳಿದ್ದಾರೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…