ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾದ ಪರಿಣಾಮ ತೋಟಗಾರಿಕಾ ಬೆಳೆಗಳು ಸೇರಿದಂತೆ ತರಕಾರಿ ಫಸಲು ಹಾನಿಗೊಳಗಾಗಿದೆ.ಕೂಡಲೇ ಬೆಳೆ ಹಾನಿ ನಷ್ಟ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂಬುದು ರೈತರು ಒತ್ತಾಯಿಸಿದ್ದಾರೆ.
ಆರಂಭದಲ್ಲಿ ಮುಂಗಾರು ಉತ್ತಮವಾಗಿದ್ದ ಕಾರಣ ಹತ್ತಿ, ತೊಗರಿ, ಸಜ್ಜೆ ಸೇರಿ ತೋಟಗಾರಿಕೆ ಬೆಳೆಯನ್ನು ಬೆಳೆದಿದ್ದೆವು, ಉತ್ತಮ ಫಸಲು ಸಹ ಬಂದಿತ್ತು ಆದರೆ ಅತೀ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ ಕೂಡಲೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು ರೈತ ಲಕ್ಷ್ಮಣಗೌಡ ಹೇಳಿದ್ದಾರೆ.
ಈ ಬಾರಿ ವಾಡಿಕೆಗಿಂತ ಶೇಕಡಾ 27 ರಷ್ಟು ಜಿಲ್ಲೆಯಲ್ಲಿ ಮಳೆಯಾಗಿದೆ. ಉತ್ತಮ ಫಸಲು ನೀರಿನಲ್ಲಿ ನಷ್ಟವಾಗಿದೆ. ಸಮೀಕ್ಷೆ ಆರಂಭಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಜಯಪ್ರಕಾಶ ಹೇಳಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…