ನಾರಾಯಣಪುರ ಜಲಾಶಯ ವ್ಯಾಪ್ತಿಯ ರೈತರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ | ಮಾಜಿ ಸಚಿವ ನರಸಿಂಹ ನಾಯಕ್

April 5, 2025
12:22 PM

ಕಲಬುರಗಿ ಹೈಕೋರ್ಟ್ ಪೀಠವು ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸುವಂತೆ ಆದೇಶ ನೀಡಿದರೂ ರಾಜ್ಯ ಸರ್ಕಾರ ಈ ಆದೇಶದ ಬಗ್ಗೆ ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ತಂದಿದೆ ಎಂದು ಮಾಜಿ ಸಚಿವ ನರಸಿಂಹ ನಾಯಕ್ ಆರೋಪಿಸಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೆಲಂಗಾಣಕ್ಕೆ ಜಲಾಶಯದಿಂದ ನೀರು ಹರಿಸಲು ಕಾಳಜಿ ವಹಿಸಿದ ರಾಜ್ಯ ಸರ್ಕಾರ ವಿಶೇಷವಾಗಿ ನಾರಾಯಣಪುರ ಜಲಾಶಯ ವ್ಯಾಪ್ತಿಯ ರೈತರ ಬಗ್ಗೆ ನಿರ್ಲಕ್ಷಯ ವಹಿಸಿದೆ ಎಂದು ದೂರಿದರು.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು
April 10, 2025
9:58 AM
by: The Rural Mirror ಸುದ್ದಿಜಾಲ
ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |
April 10, 2025
8:13 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ
April 10, 2025
7:46 AM
by: ದ ರೂರಲ್ ಮಿರರ್.ಕಾಂ
ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ
April 10, 2025
7:35 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group