ಕಲಬುರಗಿ ಹೈಕೋರ್ಟ್ ಪೀಠವು ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸುವಂತೆ ಆದೇಶ ನೀಡಿದರೂ ರಾಜ್ಯ ಸರ್ಕಾರ ಈ ಆದೇಶದ ಬಗ್ಗೆ ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ತಂದಿದೆ ಎಂದು ಮಾಜಿ ಸಚಿವ ನರಸಿಂಹ ನಾಯಕ್ ಆರೋಪಿಸಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೆಲಂಗಾಣಕ್ಕೆ ಜಲಾಶಯದಿಂದ ನೀರು ಹರಿಸಲು ಕಾಳಜಿ ವಹಿಸಿದ ರಾಜ್ಯ ಸರ್ಕಾರ ವಿಶೇಷವಾಗಿ ನಾರಾಯಣಪುರ ಜಲಾಶಯ ವ್ಯಾಪ್ತಿಯ ರೈತರ ಬಗ್ಗೆ ನಿರ್ಲಕ್ಷಯ ವಹಿಸಿದೆ ಎಂದು ದೂರಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel