ಕಳೆದ 3 ವರ್ಷಗಳಲ್ಲಿ ಭಾರತದ ಆರ್ಥವ್ಯವಸ್ಥೆ ಏರುಗತಿಯಲ್ಲಿ ಸಾಗಿದೆ. ಈ ಅವಧಿಯಲ್ಲಿ, ಸರಾಸರಿ ಶೇಕಡಾ 8.3ರಷ್ಟು ಅರ್ಥವ್ಯವಸ್ಥೆ ಬೆಳೆದಿದೆ ಎಂದು ಬಿಜೆಪಿ ವಕ್ತಾರ ಜಫರ್ ಇಸ್ಲಾಂ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಉತ್ಪಾದನೆ, ಸೇವೆಗಳು ಮತ್ತು ಮೂಲಸೌಕರ್ಯದಂತಹ ವಿವಿಧ ವಲಯಗಳಿಂದ ದೇಶದ ಆರ್ಥಿಕತೆ ಮುನ್ನುಗ್ಗುತ್ತ ಸಾಗಿದೆ. ಬಾಹ್ಯ ಅಪಾಯಗಳ ನಡುವೆಯೂ ಭಾರತದ ಆರ್ಥಿಕತೆ ಅತ್ಯಂತ ಬಲಿಷ್ಠವೆಂದು ಪರಿಗಣಿಸಲಾಗುತ್ತಿದೆ ಈ ಹಿನ್ನೆಲೆಯಲ್ಲಿ ಭಾರತವನ್ನು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಅರ್ಥವ್ಯವಸ್ಥೆಯ ದೇಶ ಎಂದು ಕರೆಯಲಾಗುತ್ತಿದೆ ಎಂದರು. ಇಂದು, ಭಾರತವು ಚೀನಾ, ಜಪಾನ್ ಮತ್ತು ಸ್ವಿಟ್ಜರ್ಲೆಂಡ್ಗಳ ವಿದೇಶಿ ವಿನಿಮಯ ಮೀಸಲು 700 ಶತಕೋಟಿ ಡಾಲರ್ಗಳನ್ನು ಮೀರಿದ ವಿಶ್ವದ ನಾಲ್ಕನೇ ಆರ್ಥಿಕತೆ ಹೊರಹೊಮ್ಮಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…