ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಮೂರು ದಿನಗಳ ಜಾನುವಾರು, ಕುಕ್ಕುಟ ಮತ್ತು ಮತ್ಸ್ಯ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಬೀದರ್ನಲ್ಲಿ ಚಾಲನೆ ನೀಡಿದರು. ಇದೇ ವೇಳೆ, ಕೈಪಿಡಿ ಬಿಡುಗಡೆ ಮಾಡಿ, ಸಾಧಕರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಸಚಿವರು, ಬೀದರ್ ಜಿಲ್ಲೆಯಲ್ಲಿ ಪ್ರತಿನಿತ್ಯ ಒಂದೂವರೆ ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಅದರಲ್ಲಿ 50 ರಿಂದ 60 ಲೀಟರ್ ಹಾಲನ್ನು ಕೆಎಂಎಫ್ ಖರೀದಿ ಮಾಡುತ್ತಿದ್ದು, ಇನ್ನುಳಿದ ಹಾಲಿನಿಂದ ಉಪ ಉತ್ಪನ್ನಗಳ ತಯಾರಿಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಬಡ್ಡಿರಹಿತ ಸಾಲ, ಜಾನುವಾರುಗಳಿಗೆ ಲಸಿಕೆ, ಉಚಿತ ಮೇವಿನ ಕಿಟ್ಗಳು ಸೇರಿದಂತೆ, ಹಲವು ಸೌಲಭ್ಯಗಳನ್ನು ರೈತರು ನೀಡುತ್ತಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…