ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಮೂರು ದಿನಗಳ ಜಾನುವಾರು, ಕುಕ್ಕುಟ ಮತ್ತು ಮತ್ಸ್ಯ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಬೀದರ್ನಲ್ಲಿ ಚಾಲನೆ ನೀಡಿದರು. ಇದೇ ವೇಳೆ, ಕೈಪಿಡಿ ಬಿಡುಗಡೆ ಮಾಡಿ, ಸಾಧಕರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಸಚಿವರು, ಬೀದರ್ ಜಿಲ್ಲೆಯಲ್ಲಿ ಪ್ರತಿನಿತ್ಯ ಒಂದೂವರೆ ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಅದರಲ್ಲಿ 50 ರಿಂದ 60 ಲೀಟರ್ ಹಾಲನ್ನು ಕೆಎಂಎಫ್ ಖರೀದಿ ಮಾಡುತ್ತಿದ್ದು, ಇನ್ನುಳಿದ ಹಾಲಿನಿಂದ ಉಪ ಉತ್ಪನ್ನಗಳ ತಯಾರಿಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಬಡ್ಡಿರಹಿತ ಸಾಲ, ಜಾನುವಾರುಗಳಿಗೆ ಲಸಿಕೆ, ಉಚಿತ ಮೇವಿನ ಕಿಟ್ಗಳು ಸೇರಿದಂತೆ, ಹಲವು ಸೌಲಭ್ಯಗಳನ್ನು ರೈತರು ನೀಡುತ್ತಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…