ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಮೂರು ದಿನಗಳ ಜಾನುವಾರು, ಕುಕ್ಕುಟ ಮತ್ತು ಮತ್ಸ್ಯ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಬೀದರ್ನಲ್ಲಿ ಚಾಲನೆ ನೀಡಿದರು. ಇದೇ ವೇಳೆ, ಕೈಪಿಡಿ ಬಿಡುಗಡೆ ಮಾಡಿ, ಸಾಧಕರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಸಚಿವರು, ಬೀದರ್ ಜಿಲ್ಲೆಯಲ್ಲಿ ಪ್ರತಿನಿತ್ಯ ಒಂದೂವರೆ ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಅದರಲ್ಲಿ 50 ರಿಂದ 60 ಲೀಟರ್ ಹಾಲನ್ನು ಕೆಎಂಎಫ್ ಖರೀದಿ ಮಾಡುತ್ತಿದ್ದು, ಇನ್ನುಳಿದ ಹಾಲಿನಿಂದ ಉಪ ಉತ್ಪನ್ನಗಳ ತಯಾರಿಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಬಡ್ಡಿರಹಿತ ಸಾಲ, ಜಾನುವಾರುಗಳಿಗೆ ಲಸಿಕೆ, ಉಚಿತ ಮೇವಿನ ಕಿಟ್ಗಳು ಸೇರಿದಂತೆ, ಹಲವು ಸೌಲಭ್ಯಗಳನ್ನು ರೈತರು ನೀಡುತ್ತಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…