ಉತ್ತರ ಭಾರತದಲ್ಲೂ ಮಳೆಯಬ್ಬರ | ಒಡಿಸ್ಸಾದಲ್ಲಿ ಮಳೆಯಿಂದ ಹಾನಿಗೊಳಗಾದ ಆಹಾರ ಬೆಳೆ |

January 13, 2022
7:39 PM

ಕಳೆದ ಮೂರು ದಿನಗಳಿಂದ ಒಡಿಸ್ಸಾದ ಕಲಹಂಡಿ ಮತ್ತು ಉಮರ್‌ಕೋಟೆ ಭಾಗಗಳಲ್ಲಿ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆಯಾಗುತ್ತಿದ್ದು, ಮಳೆಯಿಂದ ಅಪಾರ ಹಾನಿಯಾಗಿದ್ದು ಕೃಷಿ ನಷ್ಟವಾಗಿದೆ.

Advertisement
Advertisement
Advertisement

ಒಡಿಸ್ಸಾದ ಹಲವಾರು ಭಾಗಗಳಲ್ಲಿ ಭಾರೀ ಮಳೆಯೊಂದಿಗೆ ಆಳಿಕಲ್ಲು ಮಳೆಯಾಗಿದೆ. ಭತ್ತದ ಜತೆಗೆ ಬೇಳೆಕಾಳು, ಕಬ್ಬು, ತರಕಾರಿ ಬೆಳೆಗಳಿಗೂ ಅಪಾರ ಹಾನಿಯಾಗಿದೆ. ಮಂಗಳವಾರ ರಾತ್ರಿಯಿಂದ ವಿದ್ಯತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹೊಲಗಳು ಮತ್ತು ರಸ್ತೆಗಳು ಆಲಿಕಲ್ಲುಗಳಿಂದ ಕೂಡಿದ್ದವು. ಮೂಲಗಳ ಪ್ರಕಾರ, ಕೆಲವು ರೈತರು ತಮ್ಮ ಕಟಾವು ಮಾಡಿದ ಭತ್ತವನ್ನು ಪಾಲಿಥಿನ್ ಶೀಟ್‌ಗಳಿಂದ ಮುಚ್ಚುವಲ್ಲಿ ಯಶಸ್ವಿಯಾದರೆ, ಇನ್ನೂ ಅನೇಕರು ತಮ್ಮ ಉತ್ಪನ್ನಗಳನ್ನು ಉಳಿಸಲು ಸಾಧ್ಯವಾಗಲಿಲ್ಲ.

Advertisement

ಆಲಿಕಲ್ಲು ಮಳೆಯ ಪ್ರಭಾವಕ್ಕೆ ಜೋಳ, ಹೂಕೋಸು, ಎಲೆಕೋಸು ಗಿಡಗಳು ನೆಲಕಚ್ಚಿವೆ. ಆರಂಭಿಕ ಮೌಲ್ಯಮಾಪನವು ದಿನದಲ್ಲಿ ಸುಮಾರು 4,000 ಹೆಕ್ಟೇರ್ ಮಕ್ಕೆಜೋಳ ಮತ್ತು 6,000 ಹೆಕ್ಟೇರ್ ಹೂಕೋಸು ಕೃಷಿಗೆ ಹಾನಿಯಾಗಿದೆ ಎಂದು ವರದಿ ಆಗಿದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 25-04-2024 | ಮಳೆ ಕಡಿಮೆಯಾಯ್ತು… | ಮೋಡ ಶುರುವಾಯ್ತು |
April 25, 2024
1:00 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror