ಕಳೆದ ಮೂರು ದಿನಗಳಿಂದ ಒಡಿಸ್ಸಾದ ಕಲಹಂಡಿ ಮತ್ತು ಉಮರ್ಕೋಟೆ ಭಾಗಗಳಲ್ಲಿ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆಯಾಗುತ್ತಿದ್ದು, ಮಳೆಯಿಂದ ಅಪಾರ ಹಾನಿಯಾಗಿದ್ದು ಕೃಷಿ ನಷ್ಟವಾಗಿದೆ.
ಒಡಿಸ್ಸಾದ ಹಲವಾರು ಭಾಗಗಳಲ್ಲಿ ಭಾರೀ ಮಳೆಯೊಂದಿಗೆ ಆಳಿಕಲ್ಲು ಮಳೆಯಾಗಿದೆ. ಭತ್ತದ ಜತೆಗೆ ಬೇಳೆಕಾಳು, ಕಬ್ಬು, ತರಕಾರಿ ಬೆಳೆಗಳಿಗೂ ಅಪಾರ ಹಾನಿಯಾಗಿದೆ. ಮಂಗಳವಾರ ರಾತ್ರಿಯಿಂದ ವಿದ್ಯತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹೊಲಗಳು ಮತ್ತು ರಸ್ತೆಗಳು ಆಲಿಕಲ್ಲುಗಳಿಂದ ಕೂಡಿದ್ದವು. ಮೂಲಗಳ ಪ್ರಕಾರ, ಕೆಲವು ರೈತರು ತಮ್ಮ ಕಟಾವು ಮಾಡಿದ ಭತ್ತವನ್ನು ಪಾಲಿಥಿನ್ ಶೀಟ್ಗಳಿಂದ ಮುಚ್ಚುವಲ್ಲಿ ಯಶಸ್ವಿಯಾದರೆ, ಇನ್ನೂ ಅನೇಕರು ತಮ್ಮ ಉತ್ಪನ್ನಗಳನ್ನು ಉಳಿಸಲು ಸಾಧ್ಯವಾಗಲಿಲ್ಲ.
ಆಲಿಕಲ್ಲು ಮಳೆಯ ಪ್ರಭಾವಕ್ಕೆ ಜೋಳ, ಹೂಕೋಸು, ಎಲೆಕೋಸು ಗಿಡಗಳು ನೆಲಕಚ್ಚಿವೆ. ಆರಂಭಿಕ ಮೌಲ್ಯಮಾಪನವು ದಿನದಲ್ಲಿ ಸುಮಾರು 4,000 ಹೆಕ್ಟೇರ್ ಮಕ್ಕೆಜೋಳ ಮತ್ತು 6,000 ಹೆಕ್ಟೇರ್ ಹೂಕೋಸು ಕೃಷಿಗೆ ಹಾನಿಯಾಗಿದೆ ಎಂದು ವರದಿ ಆಗಿದೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…