ಕಳೆದ ಮೂರು ದಿನಗಳಿಂದ ಒಡಿಸ್ಸಾದ ಕಲಹಂಡಿ ಮತ್ತು ಉಮರ್ಕೋಟೆ ಭಾಗಗಳಲ್ಲಿ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆಯಾಗುತ್ತಿದ್ದು, ಮಳೆಯಿಂದ ಅಪಾರ ಹಾನಿಯಾಗಿದ್ದು ಕೃಷಿ ನಷ್ಟವಾಗಿದೆ.
ಒಡಿಸ್ಸಾದ ಹಲವಾರು ಭಾಗಗಳಲ್ಲಿ ಭಾರೀ ಮಳೆಯೊಂದಿಗೆ ಆಳಿಕಲ್ಲು ಮಳೆಯಾಗಿದೆ. ಭತ್ತದ ಜತೆಗೆ ಬೇಳೆಕಾಳು, ಕಬ್ಬು, ತರಕಾರಿ ಬೆಳೆಗಳಿಗೂ ಅಪಾರ ಹಾನಿಯಾಗಿದೆ. ಮಂಗಳವಾರ ರಾತ್ರಿಯಿಂದ ವಿದ್ಯತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹೊಲಗಳು ಮತ್ತು ರಸ್ತೆಗಳು ಆಲಿಕಲ್ಲುಗಳಿಂದ ಕೂಡಿದ್ದವು. ಮೂಲಗಳ ಪ್ರಕಾರ, ಕೆಲವು ರೈತರು ತಮ್ಮ ಕಟಾವು ಮಾಡಿದ ಭತ್ತವನ್ನು ಪಾಲಿಥಿನ್ ಶೀಟ್ಗಳಿಂದ ಮುಚ್ಚುವಲ್ಲಿ ಯಶಸ್ವಿಯಾದರೆ, ಇನ್ನೂ ಅನೇಕರು ತಮ್ಮ ಉತ್ಪನ್ನಗಳನ್ನು ಉಳಿಸಲು ಸಾಧ್ಯವಾಗಲಿಲ್ಲ.
ಆಲಿಕಲ್ಲು ಮಳೆಯ ಪ್ರಭಾವಕ್ಕೆ ಜೋಳ, ಹೂಕೋಸು, ಎಲೆಕೋಸು ಗಿಡಗಳು ನೆಲಕಚ್ಚಿವೆ. ಆರಂಭಿಕ ಮೌಲ್ಯಮಾಪನವು ದಿನದಲ್ಲಿ ಸುಮಾರು 4,000 ಹೆಕ್ಟೇರ್ ಮಕ್ಕೆಜೋಳ ಮತ್ತು 6,000 ಹೆಕ್ಟೇರ್ ಹೂಕೋಸು ಕೃಷಿಗೆ ಹಾನಿಯಾಗಿದೆ ಎಂದು ವರದಿ ಆಗಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…