ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ ವಿಕೋಪಗಳಿಂದ ಬೆಳೆಗಳಿಗೆ ಹಾನಿಯಾದರೆ ಅಂತಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ಸಿಗಲಿದೆ. ಹಾಗಾಗಿ ಅಧಿಕಾರಿಗಳು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಎಲ್ಲಾ ರೈತರಿಗೆ ಜಾಗೃತಿ ಮೂಡಿಸಿ ಬೆಳೆ ವಿಮೆಗೆ ನೋಂದಾಯಿಸಲು ಪ್ರೇರೇಪಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೂಚಿಸಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…