Advertisement
ಸುದ್ದಿಗಳು

ಕಿಸಾನ್ ಕ್ರೇಡಿಟ್ ಕಾರ್ಡ್ ಇರುವ ರೈತರಿಗೆ ಸಿಗಲಿದೆ 1 ಲಕ್ಷ

Share

ಕಿಸಾನ್ ಕ್ರೇಡಿಟ್ ಕಾರ್ಡ್ (KCC) ಮೂಲಕ ರೈತರು ತಮ್ಮ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಅಗತ್ಯವಿರುವ ಹಣವನ್ನು ಬ್ಯಾಂಕ್ ಗಳಿಂದ ಸಾಲದ ರೂಪವಾಗಿ ಪಡೆದುಕೊಳ್ಳಬಹುದು. 1998ರಲ್ಲಿ ಪ್ರಾರಂಭವಾದ ಈ ಯೋಜನೆ ಇಂದು ದೇಶದ ಲಕ್ಷಾಂತರ ರೈತರಿಗೆ ಆರ್ಥಿಕ ಬೆಂಬಲವಾಗಿ, ಕೃಷಿ ಚಟುವಟಿಕೆಗಳನ್ನು ನಿರಂತರ ಮುಂದುವರಿಸಲು ಸಹಾಯ ಮಾಡುತ್ತಿದೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಿಗುವ ಸಾಲ ಮೊತ್ತ ರೈತನ ಕೃಷಿ ಪ್ರದೇಶ, ಬೆಳೆ ಪ್ರಕಾರ ಮತ್ತು ಚಟುವಟಿಕೆಗಳ ಮೇಳೆ ಅವಲಂಬಿತವಾಗಿರುತ್ತದೆ. ಸಾಮಾನ್ಯವಾಗಿ ಮೊದಲ ವರ್ಷ ನಿರ್ಧರಿಸಿದವರ್ಷ ನಿರ್ಧರಿಸಿದ ಕ್ರೆಡಿಟ್ ಲಿಮಿಟ್ ಮುಂದಿನ ವರ್ಷಗಳಲ್ಲಿ ರೈತನ ಬಳಕೆ ಮತ್ತು ಅಗತ್ಯ ಆಧಾರದಲ್ಲಿ ಹೆಚ್ಚಿಸಲಾಗುತ್ತದೆ. ಈ ಯೋಜನೆ ಸಾಮಾನ್ಯವಾಗಿ 5 ವರ್ಷಗಳವರೆಗೆ ಮಾನ್ಯವಾಗಿರುತ್ತದೆ.

ಕಿಸಾನ್ ಕ್ರೇಡಿಟ್ ಕಾರ್ಡ್ ಬಡ್ಡಿದರ ಮತ್ತು ಸಬ್ಸಿಡಿ:
• KCCಯೋಜನೆಯ ಪ್ರಮುಖ ಆಕರ್ಷಣೆ ಎಂದರೆ ಕಡಿಮೆ ಬಡ್ಡಿದರ
• ಕೃಷಿ ಸಾಲದ ಮೇಲೆ ಸಾಮಾನ್ಯ ಬಡ್ಡಿದರ ಸುಮಾರು 7%
• ಸರ್ಕಾರದ ಬಡ್ಡಿ ಸಬ್ಸಿಡಿ ಮತ್ತು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿದರೆ, ರೈತರಿಗೆ ಬಡ್ಡಿದರ 4% ವರೆಗೆ ಇಳಿಯಬಹುದು
• ಇದು ರೈತರಿಗೆ ದೊಡ್ಡ ಆರ್ಥಿಕ ಸಹಾಯವಾಗಿದ್ದು, ಸಾಲದ ಭಾರವನ್ನು ಕಡಿಮೆ ಮಾಡುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
• ಹತ್ತಿರದ ರಾಷ್ಟ್ರೀಕೃತ ಬ್ಯಾಂಕ್ ಸಹಕಾರಿ ಬ್ಯಾಂಕ್ ಅಥವಾ ಗ್ರಾಮೀಣ ಬ್ಯಾಂಕ್ ಗೆ ಭೇಟಿ ನೀಡಿ KCCಅರ್ಜಿ ಸಲ್ಲಿಸಬಹುದು.
• ಆನ್ ಲೈನ್ ಅರ್ಜಿ ಸಲ್ಲಿಸುವುದಾದರೆ ಕೆಲವು ಬ್ಯಾಂಕ್ ನಲ್ಲಿ ಸರಿಯಾದ ಮಾಹಿತಿ ತಿಳಿದು ಅರ್ಜಿ ಸಲ್ಲಿಸಬಹುದು.
ಬೇಕಾದ ದಾಖಲೆಗಳು:
• ಆಧಾರ್ ಕಾರ್ಡ್
• ಗುರುತಿನ ಚೀಟಿ
• ವಿಳಾಸ ಪ್ರಮಾಣ ಪತ್ರ
• ಜಮೀನು ದಾಖಲೆಗಳು ಅಥವಾ ಬಾಡಿಗೆ ಒಪ್ಪಂದ
• ಬ್ಯಾಂಕ್ ಪಾಸ್ ಬುಕ್ʼ
• ಪಾಸ್ ಪೋರ್ಟ್ ಫೋಟೋ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

3 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

7 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

8 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

10 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

11 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago