Advertisement
ಸುದ್ದಿಗಳು

ಕಿಸಾನ್ ಕ್ರೇಡಿಟ್ ಕಾರ್ಡ್ ಇರುವ ರೈತರಿಗೆ ಸಿಗಲಿದೆ 1 ಲಕ್ಷ

Share

ಕಿಸಾನ್ ಕ್ರೇಡಿಟ್ ಕಾರ್ಡ್ (KCC) ಮೂಲಕ ರೈತರು ತಮ್ಮ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಅಗತ್ಯವಿರುವ ಹಣವನ್ನು ಬ್ಯಾಂಕ್ ಗಳಿಂದ ಸಾಲದ ರೂಪವಾಗಿ ಪಡೆದುಕೊಳ್ಳಬಹುದು. 1998ರಲ್ಲಿ ಪ್ರಾರಂಭವಾದ ಈ ಯೋಜನೆ ಇಂದು ದೇಶದ ಲಕ್ಷಾಂತರ ರೈತರಿಗೆ ಆರ್ಥಿಕ ಬೆಂಬಲವಾಗಿ, ಕೃಷಿ ಚಟುವಟಿಕೆಗಳನ್ನು ನಿರಂತರ ಮುಂದುವರಿಸಲು ಸಹಾಯ ಮಾಡುತ್ತಿದೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಿಗುವ ಸಾಲ ಮೊತ್ತ ರೈತನ ಕೃಷಿ ಪ್ರದೇಶ, ಬೆಳೆ ಪ್ರಕಾರ ಮತ್ತು ಚಟುವಟಿಕೆಗಳ ಮೇಳೆ ಅವಲಂಬಿತವಾಗಿರುತ್ತದೆ. ಸಾಮಾನ್ಯವಾಗಿ ಮೊದಲ ವರ್ಷ ನಿರ್ಧರಿಸಿದವರ್ಷ ನಿರ್ಧರಿಸಿದ ಕ್ರೆಡಿಟ್ ಲಿಮಿಟ್ ಮುಂದಿನ ವರ್ಷಗಳಲ್ಲಿ ರೈತನ ಬಳಕೆ ಮತ್ತು ಅಗತ್ಯ ಆಧಾರದಲ್ಲಿ ಹೆಚ್ಚಿಸಲಾಗುತ್ತದೆ. ಈ ಯೋಜನೆ ಸಾಮಾನ್ಯವಾಗಿ 5 ವರ್ಷಗಳವರೆಗೆ ಮಾನ್ಯವಾಗಿರುತ್ತದೆ.

ಕಿಸಾನ್ ಕ್ರೇಡಿಟ್ ಕಾರ್ಡ್ ಬಡ್ಡಿದರ ಮತ್ತು ಸಬ್ಸಿಡಿ:
• KCCಯೋಜನೆಯ ಪ್ರಮುಖ ಆಕರ್ಷಣೆ ಎಂದರೆ ಕಡಿಮೆ ಬಡ್ಡಿದರ
• ಕೃಷಿ ಸಾಲದ ಮೇಲೆ ಸಾಮಾನ್ಯ ಬಡ್ಡಿದರ ಸುಮಾರು 7%
• ಸರ್ಕಾರದ ಬಡ್ಡಿ ಸಬ್ಸಿಡಿ ಮತ್ತು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿದರೆ, ರೈತರಿಗೆ ಬಡ್ಡಿದರ 4% ವರೆಗೆ ಇಳಿಯಬಹುದು
• ಇದು ರೈತರಿಗೆ ದೊಡ್ಡ ಆರ್ಥಿಕ ಸಹಾಯವಾಗಿದ್ದು, ಸಾಲದ ಭಾರವನ್ನು ಕಡಿಮೆ ಮಾಡುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
• ಹತ್ತಿರದ ರಾಷ್ಟ್ರೀಕೃತ ಬ್ಯಾಂಕ್ ಸಹಕಾರಿ ಬ್ಯಾಂಕ್ ಅಥವಾ ಗ್ರಾಮೀಣ ಬ್ಯಾಂಕ್ ಗೆ ಭೇಟಿ ನೀಡಿ KCCಅರ್ಜಿ ಸಲ್ಲಿಸಬಹುದು.
• ಆನ್ ಲೈನ್ ಅರ್ಜಿ ಸಲ್ಲಿಸುವುದಾದರೆ ಕೆಲವು ಬ್ಯಾಂಕ್ ನಲ್ಲಿ ಸರಿಯಾದ ಮಾಹಿತಿ ತಿಳಿದು ಅರ್ಜಿ ಸಲ್ಲಿಸಬಹುದು.
ಬೇಕಾದ ದಾಖಲೆಗಳು:
• ಆಧಾರ್ ಕಾರ್ಡ್
• ಗುರುತಿನ ಚೀಟಿ
• ವಿಳಾಸ ಪ್ರಮಾಣ ಪತ್ರ
• ಜಮೀನು ದಾಖಲೆಗಳು ಅಥವಾ ಬಾಡಿಗೆ ಒಪ್ಪಂದ
• ಬ್ಯಾಂಕ್ ಪಾಸ್ ಬುಕ್ʼ
• ಪಾಸ್ ಪೋರ್ಟ್ ಫೋಟೋ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

10 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

10 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

10 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

10 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

10 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

18 hours ago