ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ

July 26, 2025
3:56 PM

ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ಕಲಬುರಗಿ ಹಾಗೂ ಗದಗ ಜಿಲ್ಲೆಗಳು ಮೊದಲ ಸ್ಥಾನದಲ್ಲಿವೆ. ಕಳೆದ ವರ್ಷ ಹಂಗಾಮಿ ಮುಂಗಾರಿನಿಂದ ಉಂಟಾದ ಬೆಳೆ ಹಾನಿಯಿಂದ ಇಲ್ಲಿನ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ತೊಗರಿ,ಹತ್ತಿ,ಭತ್ತ,ರಾಗಿ, ಮೆಕ್ಕೆಜೋಳ, ಸೋಯಾಬಿನ್, ನೆಲಗಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಬೆಳೆವಿಮೆ ಮಾಡಿಸಿದ ಫಲವಾಗಿ ಇದೀಗ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಫಸಲ್ ಭೀಮಾ ಯೋಜನೆಯಡಿ ರಾಜ್ಯಕ್ಕೆ 14ಸಾವಿರದ 48 ಕೋಟಿ ಹಣ ಬಿಡುಗಡೆಯಾಗಿದ್ದು, ಈ ಭಾಗದ ರೈತರು ಯೋಜನೆಯ ಹೆಚ್ಚು ಫಲಾನುಭವಿಗಳಾಗಿದ್ದಾರೆ.

Advertisement

2ಲಕ್ಷದ 18ಸಾವಿರದ 868 ರೈತರ, 2ಕೋಟಿ 57ಲಕ್ಷದ 962 ಹೆಕ್ಟೇರ್ ಭೂಮಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದು,   68 ಕೋಟಿ 57 ಲಕ್ಷ ಹಣ ಜಿಲ್ಲೆಗೆ ಬಿಡುಗಡೆಯಾಗಿದೆ  ಎಂದು ಸಹಾಯಕ ಕೃಷಿ ನಿರ್ದೇಶಕ ಸಮದ್ ಪಟೇಲ್ ಹೇಳಿದ್ದಾರೆ. ಅತಿವೃಷ್ಠಿ ಹಾಗೂ ಅನಾವೃಷ್ಟಿ ಎರಡರಿಂದಲೂ ನಮ್ಮ ಭಾಗದ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ವಿಮಾ ಯೋಜನೆ ಮಾಡಿಸುವುದರ ಫಲವಾಗಿ ಭಿತ್ತನೆಯಿಂದ ಕಟಾವಿನವರೆಗೂ ಬೆಳೆವಿಮೆ ದೊರೆಯಲಿದೆ ಎಂದು ಹೇಳುತ್ತಾರೆ  ರೈತ ವಿಶ್ವನಾಥ್ ಪೂಜಾರಿ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ
ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ
April 26, 2026
7:33 AM
by: ದ ರೂರಲ್ ಮಿರರ್.ಕಾಂ
2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್
April 25, 2026
9:16 PM
by: ದ ರೂರಲ್ ಮಿರರ್.ಕಾಂ
ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ
April 25, 2026
9:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror