ಕೊರೋನಾ ರೂಪಾಂತರಿ ಆತಂಕ | ಕೊಡಗಿನ ಗಡಿಗಳಲ್ಲಿ ಕಟ್ಟೆಚ್ಚರ

December 18, 2023
2:46 PM
ಕೇರಳದಲ್ಲಿ ಕೊರೋನಾ ರೂಪಾಂತರಿ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ಎಲ್ಲೆಡೆ ಎಚ್ಚರಿಕೆ ವಹಿಸಲಾಗುತ್ತಿದೆ.

ಕೇರಳದಲ್ಲಿ(Kerala) ಕೊರೋನಾ(Corona) ರೂಪಾಂತರಿ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆತಂಕ ಶುರುವಾಗಿದೆ. ಹಾಗಾಗಿ ಕೊಡಗಿನ ಗಡಿಗಳಲ್ಲಿ(Boarder of Kodagu) ಕಟ್ಟೆಚ್ಚರ ವಹಿಸಲಾಗಿದೆ. ಕರಿಕೆ ಗಡಿಯಲ್ಲಿ ಆರೋಗ್ಯ(Health), ಪೊಲೀಸ್ ಇಲಾಖೆಯಿಂದ(Police dept) ಓರ್ವ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.

ಕೇರಳದಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯಕ್ಕೆ ಜನರ ಆಗಮನವಾಗುತ್ತಿದೆ. ಕೇರಳದ ಬಸ್‌ಗಳು ನೇರವಾಗಿ ಕರ್ನಾಟಕದ ಪೆಟ್ರೋಲ್ ಬಂಕ್‌ಗೆ ಆಗಮಿಸುತ್ತಿರುವ ಹಿನ್ನೆಲೆ ಬಸ್ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಕಟ್ಟಿನಿಟ್ಟಿನ ತಪಾಸಣೆಗೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

Concern has started in the state after the discovery of a mutant strain of Corona in Kerala. So, strict precautions have been taken in the borders of Kodagu (Boarder of Kodagu). A staff from Health and Police Department has been appointed at Karike border.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror