ಕೊರೋನಾ ರೂಪಾಂತರಿ ಆತಂಕ | ಕೊಡಗಿನ ಗಡಿಗಳಲ್ಲಿ ಕಟ್ಟೆಚ್ಚರ

December 18, 2023
2:46 PM
ಕೇರಳದಲ್ಲಿ ಕೊರೋನಾ ರೂಪಾಂತರಿ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ಎಲ್ಲೆಡೆ ಎಚ್ಚರಿಕೆ ವಹಿಸಲಾಗುತ್ತಿದೆ.

ಕೇರಳದಲ್ಲಿ(Kerala) ಕೊರೋನಾ(Corona) ರೂಪಾಂತರಿ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆತಂಕ ಶುರುವಾಗಿದೆ. ಹಾಗಾಗಿ ಕೊಡಗಿನ ಗಡಿಗಳಲ್ಲಿ(Boarder of Kodagu) ಕಟ್ಟೆಚ್ಚರ ವಹಿಸಲಾಗಿದೆ. ಕರಿಕೆ ಗಡಿಯಲ್ಲಿ ಆರೋಗ್ಯ(Health), ಪೊಲೀಸ್ ಇಲಾಖೆಯಿಂದ(Police dept) ಓರ್ವ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.

ಕೇರಳದಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯಕ್ಕೆ ಜನರ ಆಗಮನವಾಗುತ್ತಿದೆ. ಕೇರಳದ ಬಸ್‌ಗಳು ನೇರವಾಗಿ ಕರ್ನಾಟಕದ ಪೆಟ್ರೋಲ್ ಬಂಕ್‌ಗೆ ಆಗಮಿಸುತ್ತಿರುವ ಹಿನ್ನೆಲೆ ಬಸ್ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಕಟ್ಟಿನಿಟ್ಟಿನ ತಪಾಸಣೆಗೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

Concern has started in the state after the discovery of a mutant strain of Corona in Kerala. So, strict precautions have been taken in the borders of Kodagu (Boarder of Kodagu). A staff from Health and Police Department has been appointed at Karike border.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror