Advertisement
MIRROR FOCUS

ಕೊರೋನಾ ರೂಪಾಂತರಿ ಆತಂಕ | ಕೊಡಗಿನ ಗಡಿಗಳಲ್ಲಿ ಕಟ್ಟೆಚ್ಚರ

Share

ಕೇರಳದಲ್ಲಿ(Kerala) ಕೊರೋನಾ(Corona) ರೂಪಾಂತರಿ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆತಂಕ ಶುರುವಾಗಿದೆ. ಹಾಗಾಗಿ ಕೊಡಗಿನ ಗಡಿಗಳಲ್ಲಿ(Boarder of Kodagu) ಕಟ್ಟೆಚ್ಚರ ವಹಿಸಲಾಗಿದೆ. ಕರಿಕೆ ಗಡಿಯಲ್ಲಿ ಆರೋಗ್ಯ(Health), ಪೊಲೀಸ್ ಇಲಾಖೆಯಿಂದ(Police dept) ಓರ್ವ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.

ಕೇರಳದಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯಕ್ಕೆ ಜನರ ಆಗಮನವಾಗುತ್ತಿದೆ. ಕೇರಳದ ಬಸ್‌ಗಳು ನೇರವಾಗಿ ಕರ್ನಾಟಕದ ಪೆಟ್ರೋಲ್ ಬಂಕ್‌ಗೆ ಆಗಮಿಸುತ್ತಿರುವ ಹಿನ್ನೆಲೆ ಬಸ್ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಕಟ್ಟಿನಿಟ್ಟಿನ ತಪಾಸಣೆಗೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

Concern has started in the state after the discovery of a mutant strain of Corona in Kerala. So, strict precautions have been taken in the borders of Kodagu (Boarder of Kodagu). A staff from Health and Police Department has been appointed at Karike border.
 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

6 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

7 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

15 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

20 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

20 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

21 hours ago