ಕೃಷಿಕರೇ ಗಮನಿಸಿ | ರಸಗೊಬ್ಬರಕ್ಕೆ ಹೆಚ್ಚಿನ ದರ ಪಡೆದರೆ ದೂರು ನೀಡಲು ಸೂಚನೆ |

May 25, 2022
10:30 PM
ರಸಗೊಬ್ಬರ MRP ಗಿಂತಲೂ ಅಧಿಕ ದರದಲ್ಲಿ ಮಾರಾಟ ಮಾಡಿದರೆ ದೂರು ನೀಡಲು ಸೂಚನೆ |

2022-23ನೇ ಸಾಲಿನ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಸ್ತುತ ರಸಗೊಬ್ಬರ ದಾಸ್ತಾನೀಕರಿಸಲಾಗಿದೆ. ಸಹಕಾರಿ ಸಂಸ್ಥೆಗಳಿಂದ ಹಾಗೂ ಖಾಸಗಿ ರಸಗೊಬ್ಬರ ಮಾರಾಟಗಾರರಿಂದ ರೈತರು ರಸಗೊಬ್ಬರ ಖರೀದಿಸುವಾಗ ಚೀಲಗಳ ಮೇಲೆ ಮುದ್ರಿತ ದರವನ್ನು ಗಮನಿಸಬೇಕು, ಮಾರಾಟಗಾರರು ಚೀಲದಲ್ಲಿ ಮುದ್ರಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಅಥವಾ ಕೃಷಿ ಇಲಾಖೆಗೆ ದೂರು ನೀಡಬೇಕು. ಅನಧಿಕೃತವಾಗಿ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುವ ಮಾರಾಟಗಾರರ ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror