Advertisement
MIRROR FOCUS

ಚೀನಾದಿಂದ ರಸಗೊಬ್ಬರ ಆಮದು | ಬರೋಬ್ಬರಿ 18.65 ಲಕ್ಷ ಟನ್ ಯೂರಿಯಾ ಭಾರತಕ್ಕೆ

Share

2023-24ನೇ ಹಣಕಾಸು ವರ್ಷದಲ್ಲಿ 730 ದಶಲಕ್ಷ ಡಾಲರ್ ಅಂದರೆ ಸುಮಾರು 6127 ಕೋಟಿ ರೂಪಾಯಿ ಮೌಲ್ಯದ 18.6 ಲಕ್ಷ ಟನ್ ಯೂರಿಯಾವನ್ನು(urea) ಆ ದೇಶದಿಂದ ಆಮದು ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ಇದರ ಜತೆಗೆ 22.6 ಲಕ್ಷ ಟನ್ ಫಾಸ್ಪೇಟ್ ಮತ್ತು ಪೊಟ್ಯಾಷ್ ಯುಕ್ತ ರಸಗೊಬ್ಬರವನ್ನು ಕೂಡ ಚೀನಾದಿಂದ ಆಮದು ಮಾಡಿಕೊಳ್ಳಲಾಗಿದೆ ಎಂದು ಸರ್ಕಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದೆ. ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವೆ ಅನುಪ್ರಿಯಾ ಪಟೇಲ್‌ ರಾಜ್ಯಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಈ ವಿವರ ನೀಡಿದ್ದಾರೆ. ಉತ್ಪಾದನೆ ಮತ್ತು ಬೇಡಿಕೆ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತ ಈ ಅವಧಿಯಲ್ಲಿ ಬರೋಬ್ಬರಿ ಒಟ್ಟು 21827 ಕೋಟಿ ರೂಪಾಯಿ ಮೌಲ್ಯದ 70.4 ಲಕ್ಷ ಟನ್ ಯೂರಿಯಾವನ್ನು ಆಮದು ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಾಗೆ 106.5 ಲಕ್ಷ ಟನ್ ಫಾಸ್ಪೇಟ್ ಮತ್ತು ಪೊಟ್ಯಾಷ್‌ಯುಕ್ತ ಗೊಬ್ಬರವನ್ನು ಈ ಹಣಕಾಸು ವರ್ಷದಲ್ಲಿ ಆಮದು ಮಾಡಿಕೊಂಡಿದೆ. ಪಿ & ಕೆ ಗೊಬ್ಬರದ ಮೌಲ್ಯದ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

11 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

11 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

19 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

20 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 day ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

1 day ago