ಮಂಗಳವಾರದಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಒಟ್ಟು 37,952 ಕೋಟಿ ರೂ ಮೌಲ್ಯದ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆಯನ್ನು ನೀಡಿದೆ. ಫಾಸ್ಪರಸ್ ಮತ್ತು ಪೊಟಾಸಿಕ್ ರಸಗೊಬ್ಬರಗಳಿಗೆ ಈ ಸಬ್ಸಿಡಿ ದೊರೆಯಲಿದೆ. ಒಂದು ಕೆ.ಜಿ ನೈಟ್ರೋಜನ್ ಮೇಲೆ 43.02, 1 ಕೆ.ಜಿ ಫಾಸ್ಪರಸ್ 47.96 ರೂ, ಒಂದು ಕೆ.ಜಿ ಪೊಟಾಶ್ ಮೇಲೆ 2.87 ರೂ ಹಾಗೂ 1 ಕೆ.ಜಿ ಗಂಧಕದ ಮೇಲೆ 2.87ರೂ ಸಬ್ಸಿಡಿ ನೀಡಲು ನಿರ್ಧರಿಸಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…