ಮಂಗಳವಾರದಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಒಟ್ಟು 37,952 ಕೋಟಿ ರೂ ಮೌಲ್ಯದ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆಯನ್ನು ನೀಡಿದೆ. ಫಾಸ್ಪರಸ್ ಮತ್ತು ಪೊಟಾಸಿಕ್ ರಸಗೊಬ್ಬರಗಳಿಗೆ ಈ ಸಬ್ಸಿಡಿ ದೊರೆಯಲಿದೆ. ಒಂದು ಕೆ.ಜಿ ನೈಟ್ರೋಜನ್ ಮೇಲೆ 43.02, 1 ಕೆ.ಜಿ ಫಾಸ್ಪರಸ್ 47.96 ರೂ, ಒಂದು ಕೆ.ಜಿ ಪೊಟಾಶ್ ಮೇಲೆ 2.87 ರೂ ಹಾಗೂ 1 ಕೆ.ಜಿ ಗಂಧಕದ ಮೇಲೆ 2.87ರೂ ಸಬ್ಸಿಡಿ ನೀಡಲು ನಿರ್ಧರಿಸಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…