ಸಾಂದರ್ಭಿಕ ಚಿತ್ರ
2022-23ನೇ ಸಾಲಿನ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಸ್ತುತ ರಸಗೊಬ್ಬರ ದಾಸ್ತಾನೀಕರಿಸಲಾಗಿದೆ. ಸಹಕಾರಿ ಸಂಸ್ಥೆಗಳಿಂದ ಹಾಗೂ ಖಾಸಗಿ ರಸಗೊಬ್ಬರ ಮಾರಾಟಗಾರರಿಂದ ರೈತರು ರಸಗೊಬ್ಬರ ಖರೀದಿಸುವಾಗ ಚೀಲಗಳ ಮೇಲೆ ಮುದ್ರಿತ ದರವನ್ನು ಗಮನಿಸಬೇಕು, ಮಾರಾಟಗಾರರು ಚೀಲದಲ್ಲಿ ಮುದ್ರಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಅಥವಾ ಕೃಷಿ ಇಲಾಖೆಗೆ ದೂರು ನೀಡಬೇಕು. ಅನಧಿಕೃತವಾಗಿ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುವ ಮಾರಾಟಗಾರರ ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…