ಗೊಬ್ಬರದ ಅಲಭ್ಯತೆ | ರಸ್ತೆ ತಡೆದ ಪಂಜಾಬ್ ಪ್ರಾಂತ್ಯದ ರೈತರು |

December 30, 2021
1:51 PM

ರಸಗೊಬ್ಬರ ವಿತರಕರು ಮತ್ತು ಮಾರಾಟಗಾರರ ಮುಷ್ಕರದಿಂದಾಗಿ ಪಿರಮಹಲ್ ಪ್ರತಿಭಟನಾ ನಿರತ ರೈತರು ಪ್ರತಿಭಟನೆ ನಡೆಸಿದ್ದಾರೆ.ಬುಧವಾರದಿಂದ ನಿಗದಿತ ದರದಲ್ಲಿ ರಸಗೊಬ್ಬರ ಚೀಲಗಳನ್ನು ನೀಡಲಾಗುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ತಹಸಿಲ್ ಆಡಳಿತ ಅಧಿಕಾರಿಗಳು ಭರವಸೆಯನ್ನು ನೀಡಿದ ನಂತರ ರೈತರು ಪ್ರತಿಭಟನೆಯನ್ನು ಅಂತ್ಯಗೊಳಿದ್ದಾರೆ.

ಈ ಹಿಂದೆ ಡಿಸೆಂಬರ್ 23 ರಂದು ಯೂರಿಯಾ ರಸಗೊಬ್ಬರ ಕೊರತೆ ವಿರೋಧಿಸಿ ರೈತರು ರೈಲ್ವೆ ಕ್ರಾಸಿಂಗ್ ತಡೆದು ಪ್ರತಿಭಟನೆಯನ್ನು ನಡೆಸಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ
March 13, 2025
11:10 PM
by: The Rural Mirror ಸುದ್ದಿಜಾಲ
 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ
ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |
March 12, 2025
7:10 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror