ಗೊಬ್ಬರದ ಅಲಭ್ಯತೆ | ರಸ್ತೆ ತಡೆದ ಪಂಜಾಬ್ ಪ್ರಾಂತ್ಯದ ರೈತರು |

December 30, 2021
1:51 PM

ರಸಗೊಬ್ಬರ ವಿತರಕರು ಮತ್ತು ಮಾರಾಟಗಾರರ ಮುಷ್ಕರದಿಂದಾಗಿ ಪಿರಮಹಲ್ ಪ್ರತಿಭಟನಾ ನಿರತ ರೈತರು ಪ್ರತಿಭಟನೆ ನಡೆಸಿದ್ದಾರೆ.ಬುಧವಾರದಿಂದ ನಿಗದಿತ ದರದಲ್ಲಿ ರಸಗೊಬ್ಬರ ಚೀಲಗಳನ್ನು ನೀಡಲಾಗುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ತಹಸಿಲ್ ಆಡಳಿತ ಅಧಿಕಾರಿಗಳು ಭರವಸೆಯನ್ನು ನೀಡಿದ ನಂತರ ರೈತರು ಪ್ರತಿಭಟನೆಯನ್ನು ಅಂತ್ಯಗೊಳಿದ್ದಾರೆ.

ಈ ಹಿಂದೆ ಡಿಸೆಂಬರ್ 23 ರಂದು ಯೂರಿಯಾ ರಸಗೊಬ್ಬರ ಕೊರತೆ ವಿರೋಧಿಸಿ ರೈತರು ರೈಲ್ವೆ ಕ್ರಾಸಿಂಗ್ ತಡೆದು ಪ್ರತಿಭಟನೆಯನ್ನು ನಡೆಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು
ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror