ರಸಗೊಬ್ಬರ ವಿತರಕರು ಮತ್ತು ಮಾರಾಟಗಾರರ ಮುಷ್ಕರದಿಂದಾಗಿ ಪಿರಮಹಲ್ ಪ್ರತಿಭಟನಾ ನಿರತ ರೈತರು ಪ್ರತಿಭಟನೆ ನಡೆಸಿದ್ದಾರೆ.ಬುಧವಾರದಿಂದ ನಿಗದಿತ ದರದಲ್ಲಿ ರಸಗೊಬ್ಬರ ಚೀಲಗಳನ್ನು ನೀಡಲಾಗುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ತಹಸಿಲ್ ಆಡಳಿತ ಅಧಿಕಾರಿಗಳು ಭರವಸೆಯನ್ನು ನೀಡಿದ ನಂತರ ರೈತರು ಪ್ರತಿಭಟನೆಯನ್ನು ಅಂತ್ಯಗೊಳಿದ್ದಾರೆ.
ಈ ಹಿಂದೆ ಡಿಸೆಂಬರ್ 23 ರಂದು ಯೂರಿಯಾ ರಸಗೊಬ್ಬರ ಕೊರತೆ ವಿರೋಧಿಸಿ ರೈತರು ರೈಲ್ವೆ ಕ್ರಾಸಿಂಗ್ ತಡೆದು ಪ್ರತಿಭಟನೆಯನ್ನು ನಡೆಸಿದ್ದರು.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…