ಕೊಟ್ಟಿಯೂರ್‌ ದೇವಸ್ಥಾನ | ದಿಢೀರ್‌ ಗಮನ ಸೆಳೆದ ಶಿವಕ್ಷೇತ್ರದ ವಿಶೇಷ ಏನು..?

July 3, 2025
12:00 AM

ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ .‌ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ  ಕೊಟ್ಟಿಯೂರುನಲ್ಲಿದೆ. ಇದೊಂದು ಪ್ರಮುಖ ಶಿವ ದೇವಾಲಯ. ವಾರ್ಷಿಕ ಉತ್ಸವವಾದ ವೈಶಾಖ ಮಹೋತ್ಸವಕ್ಕೆ ಹೆಸರುವಾಸಿಯಾಗಿದೆ ಈ ಕ್ಷೇತ್ರ.  ಈ ಬಾರಿಯ ಮಹೋತ್ಸವ ಬಹಳ ಸುದ್ದಿಯಾಗುತ್ತಿದೆ.. ಈ ಬಗ್ಗೆ ಬಂಟ್ವಾಳನ್ಯೂಸ್‌ ನಲ್ಲಿ ವರದಿ ಇದೆ.. ಅದರ ಲಿಂಕ್‌ ಇಲ್ಲಿದೆ… https://bantwalnews.com/2025/07/02/kottiyoor-temple-has-created-a-craze-in-social-media-resulting-thousands-of-piligrims-visit-the-temple/

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ
July 18, 2026
8:10 PM
by: ದ ರೂರಲ್ ಮಿರರ್.ಕಾಂ
ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ
July 18, 2026
1:04 PM
by: ಸಾಯಿಶೇಖರ್ ಕರಿಕಳ
ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ
July 18, 2026
8:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror