ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ . ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಕೊಟ್ಟಿಯೂರುನಲ್ಲಿದೆ. ಇದೊಂದು ಪ್ರಮುಖ ಶಿವ ದೇವಾಲಯ. ವಾರ್ಷಿಕ ಉತ್ಸವವಾದ ವೈಶಾಖ ಮಹೋತ್ಸವಕ್ಕೆ ಹೆಸರುವಾಸಿಯಾಗಿದೆ ಈ ಕ್ಷೇತ್ರ. ಈ ಬಾರಿಯ ಮಹೋತ್ಸವ ಬಹಳ ಸುದ್ದಿಯಾಗುತ್ತಿದೆ.. ಈ ಬಗ್ಗೆ ಬಂಟ್ವಾಳನ್ಯೂಸ್ ನಲ್ಲಿ ವರದಿ ಇದೆ.. ಅದರ ಲಿಂಕ್ ಇಲ್ಲಿದೆ… https://bantwalnews.com/2025/07/02/kottiyoor-temple-has-created-a-craze-in-social-media-resulting-thousands-of-piligrims-visit-the-temple/
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…