ಚಲನ ಚಿತ್ರನಟ ಕ್ರೇಜಿಸ್ಟಾರ್ ರವಿಚಂದ್ರನ್ ಸದ್ಯ ಅಮೇರಿಕ ಪ್ರವಾಸದಲ್ಲಿದ್ದಾರೆ. ಕ್ಯಾಲಿಫೋರ್ನಿಯಾದ ಕನ್ನಡ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಇವರಿಗೆ ಇದ್ದಕ್ಕಿದ್ದಂತೆ ಹಲ್ಲುನೋವು ಕಾಣಿಸಿಕೊಂಡಿತ್ತು. ಈ ಸಂದರ್ಭ ಕ್ಯಾಲಿಫೋರ್ನಿಯಾದಲ್ಲಿ ದಂತ ವೈದ್ಯೆ ಆಗಿರುವ ಭಾರತೀಯ ಮೂಲದ ವೈದ್ಯೆ ಕನ್ನಡಿಗಳಾದ ಡಾ. ಮಂಗಳಾ ಶ್ಯಾಮ್ ಪ್ರಸಾದ್ ಇವರು ಚಿಕಿತ್ಸೆ ನೀಡಿದ್ದರು.
ಡಾ. ಮಂಗಳಾ ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ದಂತ ವೈದ್ಯರಾಗಿದ್ದ ದಿವಂಗತ ಡಾ. ಶಿವರಾಮ ಭಟ್ ಇವರ ಪುತ್ರಿ ಹಾಗೂ ಶ್ಯಾಮ್ ಪ್ರಸಾದ್ ಕಳಂದೂರು ಇವರ ಪತ್ನಿ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…