ಚಲನ ಚಿತ್ರನಟ ಕ್ರೇಜಿಸ್ಟಾರ್ ರವಿಚಂದ್ರನ್ ಸದ್ಯ ಅಮೇರಿಕ ಪ್ರವಾಸದಲ್ಲಿದ್ದಾರೆ. ಕ್ಯಾಲಿಫೋರ್ನಿಯಾದ ಕನ್ನಡ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಇವರಿಗೆ ಇದ್ದಕ್ಕಿದ್ದಂತೆ ಹಲ್ಲುನೋವು ಕಾಣಿಸಿಕೊಂಡಿತ್ತು. ಈ ಸಂದರ್ಭ ಕ್ಯಾಲಿಫೋರ್ನಿಯಾದಲ್ಲಿ ದಂತ ವೈದ್ಯೆ ಆಗಿರುವ ಭಾರತೀಯ ಮೂಲದ ವೈದ್ಯೆ ಕನ್ನಡಿಗಳಾದ ಡಾ. ಮಂಗಳಾ ಶ್ಯಾಮ್ ಪ್ರಸಾದ್ ಇವರು ಚಿಕಿತ್ಸೆ ನೀಡಿದ್ದರು.
ಡಾ. ಮಂಗಳಾ ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ದಂತ ವೈದ್ಯರಾಗಿದ್ದ ದಿವಂಗತ ಡಾ. ಶಿವರಾಮ ಭಟ್ ಇವರ ಪುತ್ರಿ ಹಾಗೂ ಶ್ಯಾಮ್ ಪ್ರಸಾದ್ ಕಳಂದೂರು ಇವರ ಪತ್ನಿ.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…