ಚಲನ ಚಿತ್ರನಟ ಕ್ರೇಜಿಸ್ಟಾರ್ ರವಿಚಂದ್ರನ್ ಸದ್ಯ ಅಮೇರಿಕ ಪ್ರವಾಸದಲ್ಲಿದ್ದಾರೆ. ಕ್ಯಾಲಿಫೋರ್ನಿಯಾದ ಕನ್ನಡ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಇವರಿಗೆ ಇದ್ದಕ್ಕಿದ್ದಂತೆ ಹಲ್ಲುನೋವು ಕಾಣಿಸಿಕೊಂಡಿತ್ತು. ಈ ಸಂದರ್ಭ ಕ್ಯಾಲಿಫೋರ್ನಿಯಾದಲ್ಲಿ ದಂತ ವೈದ್ಯೆ ಆಗಿರುವ ಭಾರತೀಯ ಮೂಲದ ವೈದ್ಯೆ ಕನ್ನಡಿಗಳಾದ ಡಾ. ಮಂಗಳಾ ಶ್ಯಾಮ್ ಪ್ರಸಾದ್ ಇವರು ಚಿಕಿತ್ಸೆ ನೀಡಿದ್ದರು.
ಡಾ. ಮಂಗಳಾ ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ದಂತ ವೈದ್ಯರಾಗಿದ್ದ ದಿವಂಗತ ಡಾ. ಶಿವರಾಮ ಭಟ್ ಇವರ ಪುತ್ರಿ ಹಾಗೂ ಶ್ಯಾಮ್ ಪ್ರಸಾದ್ ಕಳಂದೂರು ಇವರ ಪತ್ನಿ.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…